ಬ್ರೇಕಿಂಗ್ ನ್ಯೂಸ್
18-10-22 07:13 pm HK News Desk ದೇಶ - ವಿದೇಶ
ಮುಂಬೈ, ಅ.18: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನೂತನ ಅಧ್ಯಕ್ಷರಾಗಿ ಕನ್ನಡಿಗ ರೋಜರ್ ಬಿನ್ನಿ ನೇಮಕಗೊಂಡಿದ್ದಾರೆ.
ಬಿನ್ನಿ ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಏಕೈಕ ಅಭ್ಯರ್ಥಿಯಾಗಿದ್ದರು. ಸೌರವ್ ಗಂಗೂಲಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಬಿಸಿಸಿಐ (BCCI) ಅಧ್ಯಕ್ಷರಾಗಿ ಬಿನ್ನಿ ನೇಮಕಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ 2ನೇ ಅವಧಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿದಿದ್ದಾರೆ. ರಾಜೀವ್ ಶುಕ್ಲ ಬಿಸಿಸಿಐ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ.
1955 ಜುಲೈ 19ರಂದು ಜನಿಸಿದ ರೋಜರ್ ಬಿನ್ನಿ 1979ರಿಂದ 1987ರ ವರೆಗೆ ಭಾರತ ಕ್ರಿಕೆಟ್ ತಂಡದಲ್ಲಿದ್ದರು. ಈವರೆಗೆ 27 ಟೆಸ್ಟ್ ಪದ್ಯಗಳಲ್ಲಿ 830 ರನ್ಗಳಿಸಿ, ಬೌಲಿಂಗ್ನಲ್ಲಿ 47 ವಿಕೆಟ್ ಪಡೆದಿದ್ದಾರೆ. 72 ಏಕದಿನ ಕ್ರಿಕೆಟ್ ಪಂದ್ಯದಲ್ಲಿ 629 ರನ್ ಗಳಿಸಿ, 77 ವಿಕೆಟ್ ಪಡೆದು ಮಿಂಚಿದ್ದಾರೆ.
ಸೌರವ್ ಗಂಗೂಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಅಧ್ಯಕ್ಷ ಸ್ಥಾನಕ್ಕೆ ಭಾರತದ ಪ್ರತಿನಿಧಿಯಾಗಿ ಸ್ಪರ್ಧಿಸಬೇಕೆಂದ ಧ್ವನಿ ಹೆಚ್ಚಾಗುತ್ತಿದೆ. ಈಗಾಗಲೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರಮೋದಿ ಅವರಿಗೆ ಪತ್ರ ಬರೆದು ಗಂಗೂಲಿಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದರು.
1983 World Cup veteran Roger Binny has been appointed as the new president of the Board of Control for Cricket in India (BCCI). Binny takes over reins from the former Indian cricket team captain Sourav Ganguly on Tuesday. Binny was appointed as the BCCI top boss at the Annual General Meeting of the cricket board at Mumbai’s Taj Hotel today.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm