ಬ್ರೇಕಿಂಗ್ ನ್ಯೂಸ್
18-10-22 07:45 pm HK News Desk ದೇಶ - ವಿದೇಶ
ಮಾಸ್ಕೋ, ಅ.18 : ಉಕ್ರೇನ್ ಜೊತೆಗೆ ಯುದ್ಧದಲ್ಲಿ ತೊಡಗಿರುವ ರಷ್ಯಾದ ಯುದ್ಧ ವಿಮಾನ, ಎಂಜಿನ್ ವೈಫಲ್ಯಕ್ಕೀಡಾಗಿ ಓಝೋ ಸಮುದ್ರ ತೀರದ ಯೇಸ್ಕೆ ನಗರದ ವಸತಿ ಪ್ರದೇಶದಲ್ಲಿ ಒಂಭತ್ತು ಅಂತಸ್ತಿನ ಕಟ್ಟಡದ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಕಟ್ಟಡದಲ್ಲಿದ್ದ 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪತನಗೊಂಡ ಎಸ್ಯು-34 ಯುದ್ಧ ವಿಮಾನವು ತರಬೇತಿಯಲ್ಲಿತ್ತು ಎನ್ನಲಾಗುತ್ತಿದೆ. ಯೇಸ್ಕೆ ನಗರದಿಂದ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಪತನಗೊಂಡಿದೆ.


ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ವಿಮಾನದಲ್ಲಿ ಬೆಂಕಿ ಕಾಣಿಸುತ್ತಲೇ ಪ್ಯಾರಾಚೂಟ್ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ವಿಮಾನವು ವಸತಿ ಕಟ್ಟಡದ ಮೇಲೆ ಎರಗಿದ್ದಲ್ಲದೆ ಇಂಧನ ಟ್ಯಾಂಕ್ ಸ್ಫೋಟಗೊಂಡು ಭಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದಲ್ಲಿದ್ದ ಹಲವಾರು ಮಂದಿ ಮೃತಪಟ್ಟರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಹೊರಕ್ಕೆ ಹಾರಿದ ಇತರ ಮೂವರು ಕೂಡ ಮೃತಪಟ್ಟಿದ್ದಾರೆ.



ಕಟ್ಟಡದ ಅವಶೇಷಗಳ ಮಧ್ಯೆ 13 ನಿವಾಸಿಗಳ ಮೃತದೇಹಗಳು ಸಿಕ್ಕಿವೆ. ಇದರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. 19 ಮಂದಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿದ್ದ 500 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವ ತಿಳಿಸಿದ್ದಾರೆ.
In this handout photo released by Kooperativ Telegram Channel, flames and smoke rise from the scene after a warplane crashed into a residential area in Yeysk, Russia.A burnt bus and debris of a warplane crashed into a residential area are seen in Yeysk, Russia.A firefighter works at the scene after a warplane crashed into a residential area in Yeysk, Russia.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm