ಬ್ರೇಕಿಂಗ್ ನ್ಯೂಸ್
18-10-22 07:45 pm HK News Desk ದೇಶ - ವಿದೇಶ
ಮಾಸ್ಕೋ, ಅ.18 : ಉಕ್ರೇನ್ ಜೊತೆಗೆ ಯುದ್ಧದಲ್ಲಿ ತೊಡಗಿರುವ ರಷ್ಯಾದ ಯುದ್ಧ ವಿಮಾನ, ಎಂಜಿನ್ ವೈಫಲ್ಯಕ್ಕೀಡಾಗಿ ಓಝೋ ಸಮುದ್ರ ತೀರದ ಯೇಸ್ಕೆ ನಗರದ ವಸತಿ ಪ್ರದೇಶದಲ್ಲಿ ಒಂಭತ್ತು ಅಂತಸ್ತಿನ ಕಟ್ಟಡದ ಮೇಲೆ ಪತನಗೊಂಡಿದೆ. ಅವಘಡದಲ್ಲಿ ಕಟ್ಟಡದಲ್ಲಿದ್ದ 13ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪತನಗೊಂಡ ಎಸ್ಯು-34 ಯುದ್ಧ ವಿಮಾನವು ತರಬೇತಿಯಲ್ಲಿತ್ತು ಎನ್ನಲಾಗುತ್ತಿದೆ. ಯೇಸ್ಕೆ ನಗರದಿಂದ ವಿಮಾನವು ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಪತನಗೊಂಡಿದೆ.
ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ವಿಮಾನದಲ್ಲಿ ಬೆಂಕಿ ಕಾಣಿಸುತ್ತಲೇ ಪ್ಯಾರಾಚೂಟ್ ಮೂಲಕ ಹೊರಕ್ಕೆ ಹಾರಿದ್ದಾರೆ. ಆದರೆ, ವಿಮಾನವು ವಸತಿ ಕಟ್ಟಡದ ಮೇಲೆ ಎರಗಿದ್ದಲ್ಲದೆ ಇಂಧನ ಟ್ಯಾಂಕ್ ಸ್ಫೋಟಗೊಂಡು ಭಾರಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಯಿಂದ ಕಟ್ಟಡದಲ್ಲಿದ್ದ ಹಲವಾರು ಮಂದಿ ಮೃತಪಟ್ಟರೆ, ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಹೊರಕ್ಕೆ ಹಾರಿದ ಇತರ ಮೂವರು ಕೂಡ ಮೃತಪಟ್ಟಿದ್ದಾರೆ.
ಕಟ್ಟಡದ ಅವಶೇಷಗಳ ಮಧ್ಯೆ 13 ನಿವಾಸಿಗಳ ಮೃತದೇಹಗಳು ಸಿಕ್ಕಿವೆ. ಇದರಲ್ಲಿ ಮೂವರು ಮಕ್ಕಳೂ ಸೇರಿದ್ದಾರೆ. 19 ಮಂದಿ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಲ್ಲಿದ್ದ 500 ನಿವಾಸಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ರಷ್ಯಾದ ರಕ್ಷಣಾ ಸಚಿವ ತಿಳಿಸಿದ್ದಾರೆ.
In this handout photo released by Kooperativ Telegram Channel, flames and smoke rise from the scene after a warplane crashed into a residential area in Yeysk, Russia.A burnt bus and debris of a warplane crashed into a residential area are seen in Yeysk, Russia.A firefighter works at the scene after a warplane crashed into a residential area in Yeysk, Russia.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm