ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm