ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm