ಬ್ರೇಕಿಂಗ್ ನ್ಯೂಸ್
11-10-20 12:59 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 11: ಉತ್ತರ ಕೊರಿಯಾದಲ್ಲಿ ಒಬ್ಬ ವ್ಯಕ್ತಿಗೂ ಕೊರೊನಾ ಸೋಂಕು ಬರಲಿಲ್ಲ ಅಂತ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಬಡಾಯಿ ಕೊಚ್ಚಿಕೊಂಡಿದ್ದಾರೆ.
ವರ್ಕರ್ಸ್ ಪಾರ್ಟಿ ಸ್ಥಾಪನೆಯ 75ನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಮಿಲಿಟರಿ ಪೆರೇಡ್ ಸಂದರ್ಭದಲ್ಲಿ ಕಿಮ್ ತನ್ನ ಜನರ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಕೊರೊನಾ ಸೋಂಕಿಗೆ ದೇಶದಲ್ಲಿ ಒಬ್ಬ ಪ್ರಜೆಯೂ ತುತ್ತಾಗದಿರುವುದಕ್ಕೆ ಹಾಗೂ ಒಳ್ಳೆಯ ಆರೋಗ್ಯ ಕಾಪಾಡಿಕೊಂಡಿರುವುದಕ್ಕೆ ದೇಶದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಿಮ್ ಹೇಳಿದ್ರು.

ವಿಶ್ವದಾದ್ಯಂತ ವ್ಯಾಪಿಸಿರುವ ಕೊರೊನಾ ಸಾಂಕ್ರಾಮಿಕದಿಂದ ನಾವು ನಮ್ಮ ಜನರನ್ನ ರಕ್ಷಿಸಿದ್ದೇವೆ. ಇದು ನಮ್ಮ ಪಕ್ಷದ ಸಾಧನೆ. ಈ ಸಾಧನೆ ನೋಡಿ ನನಗೆ ಹೃದಯ ತುಂಬಿ ಬಂದಿದೆ. ಈ ವಿಚಾರವನ್ನು ಹೇಳಿಕೊಳ್ಳಲು ನನಗೆ ಯಾವ ಪದವೂ ಸಿಗುತ್ತಿಲ್ಲ. ಇದು ಉತ್ತರ ಕೊರಿಯಾದ ಜನರು ತಾವಾಗಿಯೇ ಸಾಧಿಸಿರುವ ಯಶಸ್ಸು ಎಂದರು.
ತನ್ನ ನೆರೆಯ ದೇಶ ಚೀನಾದ ವುಹಾನ್ನಿಂದಲೇ ಕೊರೊನಾ ವೈರಸ್ ಉಗಮವಾಗಿತ್ತು. ಆದರೂ ಪಕ್ಕದಲ್ಲೇ ಇರುವ ಉತ್ತರ ಕೊರಿಯಾ ಈವರೆಗೂ ತನ್ನ ಜನರಿಗೆ ಕೊರೊನಾ ಪಾಸಿಟಿವ್ ಪ್ರಕರಣವಿಲ್ಲ ಎಂದೇ ಹೇಳಿಕೊಂಡಿದ್ದು ಆಶ್ಚರ್ಯ ಮೂಡಿಸಿದೆ.
08-12-25 10:39 pm
Bangalore Correspondent
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 10:11 pm
Mangalore Correspondent
Mangalore, Puttur, Mahesh Shetty Timarodi: ಪ್...
08-12-25 04:52 pm
ಬಂಡವಾಳ ಇಲ್ಲದೆ ಆದಾಯದ ಅವಕಾಶ ; ಎಸ್ಸೆಸ್ಸೆಲ್ಸಿ, ಪಿ...
08-12-25 01:42 pm
ಮುಂದುವರಿದ ಇಂಡಿಗೋ ಬಿಕ್ಕಟ್ಟು ; ಮಂಗಳೂರಿನಲ್ಲಿ ಡಿ....
08-12-25 11:23 am
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
08-12-25 09:29 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm