ಬ್ರೇಕಿಂಗ್ ನ್ಯೂಸ್
20-10-22 06:45 pm HK News Desk ದೇಶ - ವಿದೇಶ
ಲಂಡನ್, ಅ.20: ಆಂಗ್ಲರ ನಾಡಿನಲ್ಲಿ ಮತ್ತೆ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಇತ್ತೀಚೆಗಷ್ಟೇ ಬ್ರಿಟನ್ ಪ್ರಧಾನಿ ಹುದ್ದೆಗೇರಿದ್ದ ಲಿಜ್ ಟ್ರಸ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದ್ದಾರೆ.
ಲಿಜ್ ಟ್ರಸ್ ಸಂಪುಟದಲ್ಲಿದ್ದ ಇಬ್ಬರು ಸಚಿವರು ಬೆನ್ನು ಬೆನ್ನಿಗೆ ರಾಜಿನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಲಿಜ್ ಟ್ರಸ್ ಪ್ರಧಾನಿ ಹುದ್ದೆ ತೊರೆಯಲಿದ್ದಾರೆ ಎನ್ನುವ ವದಂತಿ ಹರಡಿತ್ತು. ಇದೀಗ ಸ್ವತಃ ಟ್ರಸ್ ಅವರೇ ತಮ್ಮ ಸ್ಥಾನ ತೊರೆಯುವುದಾಗಿ ಪ್ರಕಟಿಸಿದ್ದಾರೆ.
ನಾನು ಪ್ರಧಾನಿ ಹುದ್ದೆಗೇರಿದರೂ, ಈ ಸ್ಥಾನಕ್ಕೆ ನ್ಯಾಯ ದೊರಕಿಸಲು ಆಗುತ್ತಿಲ್ಲ. ಕನ್ಸರ್ವೇಟಿವ್ ಪಕ್ಷದ ಅಧ್ಯಕ್ಷರು ಮತ್ತು ಕಿಂಗ್ ಚಾರ್ಲ್ಸ್ ಜೊತೆಗೆ ಮಾತನಾಡಿದ್ದೇನೆ. ಮುಂದಿನ ಪ್ರಧಾನಿ ಆಗುವ ವರೆಗೆ ಈ ಸ್ಥಾನದಲ್ಲಿ ಹಂಗಾಮಿ ಇರುತ್ತೇನೆ. ಆದಷ್ಟು ಬೇಗ ಹೊಸ ಪ್ರಧಾನಿಯನ್ನು ಆಯ್ಕೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಬ್ರಿಟನ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದು, ಅದಕ್ಕಾಗಿ ಮಿನಿ ಬಜೆಟ್ ಮಾಡುವುದಕ್ಕೆ ಲಿಜ್ ಟ್ರಸ್ ಮುಂದಾಗಿದ್ದರು. ಆದರೆ ಈ ಪ್ರಸ್ತಾಪಕ್ಕೆ ಸಂಪುಟದಲ್ಲಿ ಸಹಮತ ಸಿಕ್ಕಿರಲಿಲ್ಲ. ಇದೇ ಗೊಂದಲದಲ್ಲಿ ಕೆಲವು ಸಚಿವರು ರಾಜಿನಾಮೆ ಕೊಟ್ಟಿದ್ದರು. ಇದೀಗ ಸ್ವತಃ ಪ್ರಧಾನಿಯೇ ರಾಜಿನಾಮೆ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ಭಾರತ ಮೂಲದ ರಿಷಿ ಸುನಕ್ ಮತ್ತು ಲಿಜ್ ಟ್ರಸ್ ನಡುವೆ ಭಾರೀ ಪೈಪೋಟಿ ಏರ್ಪಟ್ಟು ಟ್ರಸ್ ಪ್ರಧಾನಿ ಸ್ಥಾನಕ್ಕೇರಿದ್ದರು. ಆರು ವಾರಗಳ ವರೆಗೆ ಪ್ರಧಾನಿ ಕಚೇರಿಯಲ್ಲಿದ್ದ ಲಿಜ್ ಈಗ ಹೊರ ನಡೆದಿದ್ದಾರೆ.
British Prime Minister Liz Truss has described herself as “a fighter and not a quitter” as she faces down a hostile opposition and fury from her own Conservative Party over her botched economic plan.Truss on Wednesday attended her first session of Prime Minister’s Questions since newly appointed chancellor Jeremy Hunt ripped up the tax-cutting package unveiled by her new government less than a month ago.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm