ಬ್ರೇಕಿಂಗ್ ನ್ಯೂಸ್
22-10-22 04:36 pm HK News Desk ದೇಶ - ವಿದೇಶ
ಲಕ್ನೋ, ಅ.22: ರೈಲಿನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಮಾಜಿ ಶಾಸಕ ದೀಪಲಾಲ್ ಭಾರ್ತಿ ಹಂಚಿಕೊಂಡಿದ್ದಾರೆ. ತಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲವು ಮುಸ್ಲಿಮ್ ವ್ಯಕ್ತಿಗಳು ಬೋಗಿಯ ಒಳಗೆ ನಮಾಜ್ ಮಾಡುತ್ತಿದ್ದರು. ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಅ.20ರಂದು ಉತ್ತರ ಪ್ರದೇಶದ ಖಡ್ಡಾ ರೈಲ್ವೇ ನಿಲ್ದಾಣದಲ್ಲಿ ಸತ್ಯಾಗ್ರಹ ಎಕ್ಸ್ ಪ್ರೆಸ್ ರೈಲು ನಿಂತಿದ್ದಾಗ ನಾಲ್ವರು ನಮಾಜ್ ಮಾಡಿದ್ದಾರೆ. ಇವರು ನಮಾಜ್ ಮಾಡುತ್ತಿದ್ದ ಕಾರಣ ಇತರೇ ಪ್ರಯಾಣಿಕರಿಗೆ ಒಳಗೆ ಬರುವುದು, ಹೊರಗೆ ಹೋಗುವುದಕ್ಕೆ ತೊಂದರೆ ಆಗಿತ್ತು. ಸ್ಲೀಪರ್ ಕೋಚ್ ಬೋಗಿಯಲ್ಲಿ ನಮಾಜ್ ಮಾಡುತ್ತಿದ್ದರು. ಇದರಿಂದ ಇತರೇ ಪ್ರಯಾಣಿಕರಿಗೆ ಕಿರಿಕಿರಿ ಆಗಿತ್ತು. ನಾನೇ ವಿಡಿಯೋ ಮಾಡಿ ಹಂಚಿಕೊಂಡಿದ್ದೇನೆ ಎಂದು ದೀಪಲಾಲ್ ತಿಳಿಸಿದ್ದಾರೆ.
ರೈಲು ಬೋಗಿಯ ಎರಡೂ ಬದಿಯಲ್ಲಿ ನಡುವೆ ಕುಳಿತು ನಮಾಜ್ ಮಾಡುತ್ತಿದ್ದರು. ಸಾರ್ವಜನಿಕ ಪ್ರದೇಶದಲ್ಲಿ ಇವರಿಗೆ ನಮಾಜ್ ಮಾಡಲು ಅವಕಾಶ ನೀಡಿದ್ದು ಹೇಗೆ. ಈ ಬಗ್ಗೆ ಭಾರತೀಯ ರೈಲ್ವೇ ಇಲಾಖೆಗೆ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದೇನೆ ಎಂದು ದೀಪಲಾಲ್ ತಿಳಿಸಿದ್ದಾರೆ. ನಮಾಜ್ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡುತ್ತಿರುವುದು ಇದು ಮೊದಲೇನಲ್ಲ. ಇತ್ತೀಚೆಗೆ ಲಕ್ನೋದ ಲುಲು ಮಾಲ್ ನಲ್ಲಿ ಮುಸ್ಲಿಮರ ಗುಂಪು ಬಹಿರಂಗವಾಗಿಯೇ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಸಾಕಷ್ಟು ವಿರೋಧವೂ ಬಂದಿತ್ತು.
A video of four Muslim men offering namaz on a train surfaced on social media. The video purportedly shot by former Uttar Pradesh MLA Deeplal Bharti showed namaz being offered when the train halted at Khadda railway station.The incident is from October 20, Bharti said, adding that he was travelling on the Satyagraha Express when he saw four men offering namaz, blocking the way of other passengers.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm