ಬ್ರೇಕಿಂಗ್ ನ್ಯೂಸ್
22-10-22 04:36 pm HK News Desk ದೇಶ - ವಿದೇಶ
ಲಕ್ನೋ, ಅ.22: ರೈಲಿನಲ್ಲಿ ನಮಾಜ್ ಮಾಡುತ್ತಿರುವ ವಿಡಿಯೋವನ್ನು ಉತ್ತರ ಪ್ರದೇಶದ ಮಾಜಿ ಶಾಸಕ ದೀಪಲಾಲ್ ಭಾರ್ತಿ ಹಂಚಿಕೊಂಡಿದ್ದಾರೆ. ತಾನು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಕೆಲವು ಮುಸ್ಲಿಮ್ ವ್ಯಕ್ತಿಗಳು ಬೋಗಿಯ ಒಳಗೆ ನಮಾಜ್ ಮಾಡುತ್ತಿದ್ದರು. ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ್ದು ಹೇಗೆ ಎಂದು ಪ್ರಶ್ನೆ ಮಾಡಿದ್ದಾರೆ.
ಅ.20ರಂದು ಉತ್ತರ ಪ್ರದೇಶದ ಖಡ್ಡಾ ರೈಲ್ವೇ ನಿಲ್ದಾಣದಲ್ಲಿ ಸತ್ಯಾಗ್ರಹ ಎಕ್ಸ್ ಪ್ರೆಸ್ ರೈಲು ನಿಂತಿದ್ದಾಗ ನಾಲ್ವರು ನಮಾಜ್ ಮಾಡಿದ್ದಾರೆ. ಇವರು ನಮಾಜ್ ಮಾಡುತ್ತಿದ್ದ ಕಾರಣ ಇತರೇ ಪ್ರಯಾಣಿಕರಿಗೆ ಒಳಗೆ ಬರುವುದು, ಹೊರಗೆ ಹೋಗುವುದಕ್ಕೆ ತೊಂದರೆ ಆಗಿತ್ತು. ಸ್ಲೀಪರ್ ಕೋಚ್ ಬೋಗಿಯಲ್ಲಿ ನಮಾಜ್ ಮಾಡುತ್ತಿದ್ದರು. ಇದರಿಂದ ಇತರೇ ಪ್ರಯಾಣಿಕರಿಗೆ ಕಿರಿಕಿರಿ ಆಗಿತ್ತು. ನಾನೇ ವಿಡಿಯೋ ಮಾಡಿ ಹಂಚಿಕೊಂಡಿದ್ದೇನೆ ಎಂದು ದೀಪಲಾಲ್ ತಿಳಿಸಿದ್ದಾರೆ.
ರೈಲು ಬೋಗಿಯ ಎರಡೂ ಬದಿಯಲ್ಲಿ ನಡುವೆ ಕುಳಿತು ನಮಾಜ್ ಮಾಡುತ್ತಿದ್ದರು. ಸಾರ್ವಜನಿಕ ಪ್ರದೇಶದಲ್ಲಿ ಇವರಿಗೆ ನಮಾಜ್ ಮಾಡಲು ಅವಕಾಶ ನೀಡಿದ್ದು ಹೇಗೆ. ಈ ಬಗ್ಗೆ ಭಾರತೀಯ ರೈಲ್ವೇ ಇಲಾಖೆಗೆ ದೂರು ನೀಡಿದ್ದು, ಕ್ರಮಕ್ಕೆ ಆಗ್ರಹಿಸಿದ್ದೇನೆ ಎಂದು ದೀಪಲಾಲ್ ತಿಳಿಸಿದ್ದಾರೆ. ನಮಾಜ್ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ನಮಾಜ್ ಮಾಡುತ್ತಿರುವುದು ಇದು ಮೊದಲೇನಲ್ಲ. ಇತ್ತೀಚೆಗೆ ಲಕ್ನೋದ ಲುಲು ಮಾಲ್ ನಲ್ಲಿ ಮುಸ್ಲಿಮರ ಗುಂಪು ಬಹಿರಂಗವಾಗಿಯೇ ನಮಾಜ್ ಮಾಡುತ್ತಿರುವ ವಿಡಿಯೋ ವೈರಲ್ ಆಗಿತ್ತು. ಅದಕ್ಕೆ ಸಾಕಷ್ಟು ವಿರೋಧವೂ ಬಂದಿತ್ತು.
A video of four Muslim men offering namaz on a train surfaced on social media. The video purportedly shot by former Uttar Pradesh MLA Deeplal Bharti showed namaz being offered when the train halted at Khadda railway station.The incident is from October 20, Bharti said, adding that he was travelling on the Satyagraha Express when he saw four men offering namaz, blocking the way of other passengers.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm