ಬ್ರೇಕಿಂಗ್ ನ್ಯೂಸ್
11-10-20 05:48 pm Headline Karnataka News Network ದೇಶ - ವಿದೇಶ
ಬ್ಯಾಂಕಾಕ್, ಅಕ್ಟೋಬರ್ 11: ಧಾರ್ಮಿಕ ಸಮಾರಂಭಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಬಸ್ಸಿಗೆ ಸರಕು ರೈಲು ಡಿಕ್ಕಿ ಹೊಡೆದ ಪರಿಣಾಮ 20 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಥೈಲ್ಯಾಂಡ್ನಲ್ಲಿ ನಡೆದಿದೆ.
ಇಂದು ಬೆಳಗ್ಗೆ ಪೂರ್ವ ಬ್ಯಾಂಕಾಕ್ನಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಚಾಚೊಂಗ್ಸಾವೋ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ನಾಲ್ವರು ಸ್ಥಿತಿ ಗಂಭೀರವಾಗಿದೆ ಮತ್ತು ಎಂಟು ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಛೋಂಬರಿ ಪ್ರಾಂತ್ಯದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 60 ಸಿಬ್ಬಂದಿ ಸಮುತ್ ಪ್ರಕಾನ್ ಪ್ರಾಂತ್ಯದ ಬೌದ್ಧ ದೇವಾಲಯವೊಂದಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರೈಲು ಬರುವ ಮುನ್ಸೂಚನೆಯಿದ್ದರೂ ಬಸ್ ಚಾಲಕ ಖ್ಲಾಂಗ್ ಕ್ವಾಂಗ್ ಕ್ಲಾನ್ ಜಿಲ್ಲೆಯ ನಿಲ್ದಾಣದ ಬಳಿ ರೈಲ್ವೆ ಕ್ರಾಸಿಂಗ್ ಮೇಲೆ ಹೋಗಿದ್ದಾನೆ. ಅಲ್ಲದೇ ಬರುತ್ತಿದ್ದ ರೈಲು ಹಾರ್ನ್ ಮಾಡಿದರೂ ಚಾಲಕ ಕೇಳಿಸಿಕೊಳ್ಳಲಿಲ್ಲ. ಪರಿಣಾಮ ವೇಗವಾಗಿ ಬಂದ ರೈಲು ಬಸ್ಸಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ 20 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಮಾಡುತ್ತಿವೆ. ಬಸ್ಸಿನಡಿಯಲ್ಲಿ ಸಿಲುಕಿರುವ ಮೃತದೇಹಗಳನ್ನು ಹೊರ ತೆಗೆಯಲಾಗುತ್ತಿದೆ. ಹೀಗಾಗಿ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
A bus heading to a Buddhist temple collided with a train in central Thailand on Sunday, killing at least 20 people dead and injuring 30, authorities said.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am