ಬ್ರೇಕಿಂಗ್ ನ್ಯೂಸ್
27-10-22 12:04 pm HK News Desk ದೇಶ - ವಿದೇಶ
ಜಕಾರ್ತಾ, ಅ.27: ಬರೋಬ್ಬರಿ 16 ಅಡಿ ಉದ್ದದ ಹೆಬ್ಬಾವು ಮಹಿಳೆಯನ್ನು ನುಂಗಿದ್ದು, ಸ್ಥಳೀಯರು ಹೆಬ್ಬಾವಿನ ಹೊಟ್ಟೆಯನ್ನು ಸೀಳಿದಾಗ ಶವ ಪತ್ತೆಯಾಗಿರುವ ಭಯಾನಕ ಘಟನೆ ಇಂಡೋನೇಷ್ಯಾದ ಜಾಂಬಿ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಜಹ್ರಾಹ್ (52) ಎಂದು ಗುರುತಿಸಲಾಗಿದೆ.
ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮಾಡಲು ತೆರಳುತ್ತಿದ್ದ ಸಂದರ್ಭದಲ್ಲಿ ಕಳೆದ ವಾರ ನಾಪತ್ತೆಯಾಗಿರುವುದಾಗಿ ಜಹ್ರಾಹ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.
ಭಾನುವಾರ ರಬ್ಬರ್ ಟ್ಯಾಪಿಂಗ್ ಕೆಲಸಕ್ಕೆ ಹೋದಾಕೆ ಸಂಜೆಯಾದರು ಮನೆಗೆ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಒಂದು ದಿನದ ಬಳಿಕ ಮಹಿಳೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದ ಸ್ಥಳೀಯರಿಗೆ ಭಾರೀ ಗಾತ್ರದ ದೊಡ್ಡ ಹೊಟ್ಟೆಯ ಹೆಬ್ಬಾವು ಪತ್ತೆಯಾಗಿತ್ತು.

ಹೆಬ್ಬಾವಿನ ಹೊಟ್ಟೆಯನ್ನು ಗಮನಿಸಿದ ಸ್ಥಳೀಯರಿಗೆ ಮನುಷ್ಯನನ್ನು ನುಂಗಿರುವ ಬಗ್ಗೆ ಸಂಶಯಗೊಂಡು, ಹೆಬ್ಬಾವನ್ನು ಕೊಡಲಿಯಿಂದ ತುಂಡರಿಸಿದಾಗ ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆಯಾಗಿದೆ.
ಇಂತಹ ಘಟನೆಗಳು ನಡೆಯುವುದು ತುಂಬಾ ಅಪರೂಪ, ಆದರೆ ಇಂಡೋನೇಷ್ಯಾದಲ್ಲಿ ಇದು ಮೊದಲ ಘಟನೆಯಲ್ಲ, 2018ರಲ್ಲಿ 54 ವರ್ಷದ ಮಹಿಳೆಯ ಶವ 7 ಅಡಿ ಉದ್ದದ ಹೆಬ್ಬಾವಿನ ಹೊಟ್ಟೆಯಲ್ಲಿ ಪತ್ತೆಯಾಗಿತ್ತು.
Jahrah, a rubber-tapper reportedly in her 50s, had made her way to work at a rubber plantation on Sunday morning. She was reported missing after failing to return that night, and search parties sent out to find her. A day later villagers found a python with what appeared to be a large stomach.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
24-11-25 03:37 pm
HK News Desk
Explosives Gelatin Sticks, High Alert in Utta...
23-11-25 09:21 pm
ದುಬೈ ಏರ್ ಶೋನಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ಪತನ...
21-11-25 06:10 pm
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
24-11-25 11:16 am
Mangalore Correspondent
ಕಾಸರಗೋಡಿನಲ್ಲಿ ಮಲಯಾಳೀಕರಣ ; ಡಿಸೆಂಬರ್ 3ನೇ ವಾರದಲ್...
24-11-25 11:13 am
Mangaluru and Puttur: ನ.28ರಂದು ಪ್ರಧಾನಿ ಮೋದಿ ಉ...
23-11-25 03:25 pm
Mangalore Rain, Puttur: ಮಂಗಳೂರು, ಪುತ್ತೂರಿನಲ್ಲ...
22-11-25 10:44 pm
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
23-11-25 07:17 pm
Bangalore Correspondent
Bangalore Atm Van Robbery, Arrest: ಮೆಗಾ ದರೋಡೆ...
22-11-25 07:55 pm
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm