ಬ್ರೇಕಿಂಗ್ ನ್ಯೂಸ್
27-10-22 04:20 pm HK News Desk ದೇಶ - ವಿದೇಶ
ಲಕ್ನೋ, ಅ.27: ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್ ಗೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಮೂರು ವರ್ಷಗಳ ಜೈಲು ಶಿಕ್ಷೆ ನೀಡಲಾಗಿದೆ. 2019ರಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಐಎಎಸ್ ಅಧಿಕಾರಿ ಆಂಜನೇಯ ಕುಮಾರ್ ಸಿಂಗ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ರಾಮಪುರ್ ಜಿಲ್ಲೆಯ ಜನಪ್ರತಿನಿಧಿಗಳ ನ್ಯಾಯಾಲಯ ಆಜಂ ಖಾನ್ ಗೆ ಶಿಕ್ಷೆ ಪ್ರಕಟಿಸಿದೆ.
ಮಾಜಿ ಸಂಸದ ಆಜಂ ಖಾನ್ ವಿರುದ್ಧ ರಾಮಪುರ್ ಜಿಲ್ಲೆಯ ಮಿಲಾಕ್ ಕೊತ್ವಾಲಿ ಠಾಣೆಯಲ್ಲಿ 153ಎ (ಎರಡು ಗುಂಪುಗಳ ನಡುವೆ ದ್ವೇಷ ಹಬ್ಬಿಸುವುದು), 505-1 (ಜನರಿಗೆ ತಪ್ಪು ಮಾಹಿತಿ ನೀಡುವುದು) ಜೊತೆಗೆ 1951ರ ಜನಪ್ರತಿನಿಥಿ ಕಾಯ್ದೆಯಡಿ 125 ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಲಾಗಿತ್ತು. ಆಜಂ ಖಾನ್ ವಿರುದ್ಧ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಸ್ಥಳೀಯ ಬಿಜೆಪಿ ಮುಖಂಡ ಮತ್ತು ವಕೀಲನಾಗಿರುವ ಆಕಾಶ್ ಸಕ್ಸೇನಾ, ಜಿಲ್ಲಾಧಿಕಾರಿ ಬಗ್ಗೆ ತಪ್ಪು ಮಾಹಿತಿ ನೀಡುವುದು, ಎರಡು ಸಮುದಾಯಗಳನ್ನು ಎತ್ತಿಕಟ್ಟಿ ದ್ವೇಷ ಹರಡಿಸುವುದು, ಸಿಎಂ ಯೋಗಿ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಕ್ಕೆ ದೂರು ನೀಡಿದ್ದರು.
ವಿಡಿಯೋ ಸಹಿತ ನೀಡಿದ್ದ ದೂರನ್ನು ಪರಿಗಣಿಸಿದ ಚುನಾವಣಾಧಿಕಾರಿ ಸ್ಥಳೀಯ ಪೊಲೀಸರಿಗೆ ಸ್ವಯಂಪ್ರೇರಿತ ಕೇಸು ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿದ್ದರು. ಮೋಸ, ವಂಚನೆ ಪ್ರಕರಣದಲ್ಲಿ ಆಜಂ ಖಾನ್ ಎರಡು ವರ್ಷ ಸೀತಾಪುರ್ ಜೈಲಿನಲ್ಲಿದ್ದರು. ಕಳೆದ ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟಿನಲ್ಲಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದರು. ಭ್ರಷ್ಟಾಚಾರ ಸೇರಿದಂತೆ ಆಜಂ ಖಾನ್ 90ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಮುಲಾಯಂ ಸಿಂಗ್ ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ಸಚಿವರೂ ಆಗಿದ್ದ ಆಜಂ ಖಾನ್ ಮತ್ತೆ ಜೈಲು ಸೇರಿದ್ದಾರೆ.
Samajwadi Party (SP) leader Azam Khan was on Thursday sentenced to three years in prison in a hate speech case by a special MP/MLA court of Uttar Pradesh’s Rampur. The 2019 case pertains to alleged “provocative remarks" made by Khan against UP Chief Minister Yogi Adityanath and IAS Aunjaneya Kumar Singh, the then DM.The court also imposed a fine of Rs 2,000 on Khan and two others. Khan was, however, granted interim bail by the court.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm