ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm