ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm