ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm