ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.

ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm