ಬ್ರೇಕಿಂಗ್ ನ್ಯೂಸ್
27-10-22 09:30 pm HK News Desk ದೇಶ - ವಿದೇಶ
ಮುಂಬೈ, ಅ.27: ಕೇಂದ್ರ ಗೃಹ ಸಚಿವಾಲಯ ಭಯೋತ್ಪಾದಕರೆಂದು ಘೋಷಿಸಿರುವ 10 ಮಂದಿಯ ಬ್ಯಾಂಕ್ ಖಾತೆಗಳ ವಿವರಗಳನ್ನು ಸರ್ಕಾರಕ್ಕೆ ನೀಡುವಂತೆ ಎಲ್ಲಾ ಬ್ಯಾಂಕ್ ಹಾಗೂ ಹಣಕಾಸು ಸಂಸ್ಥೆಗಳಿಗೆ ರಿಸರ್ವ್ ಬ್ಯಾಂಕ್ ಸೂಚನೆ ನೀಡಿದೆ.
ಅ.4ರಂದು ಗೃಹ ಸಚಿವಾಲಯ ಹಿಜ್ಬುಲ್ ಮುಜಾಹಿದ್ದೀನ್ (ಹೆಚ್ಎಂ), ಲಷ್ಕರ್-ಎ-ತೈಯ್ಬಾ (ಎಲ್ಇಟಿ) ಹಾಗೂ ಇತರ ಭಯೋತ್ಪಾದಕ ಸಂಘಟನೆಗಳಿಗೆ ಸೇರಿದ 10 ಮಂದಿಯನ್ನು ಯುಎಪಿಎ ಕಾಯ್ದೆಯಡಿ ಭಯೋತ್ಪಾದಕರೆಂದು ಘೋಷಿಸಿತ್ತು.
ಹಬೀಬುಲ್ಲಾ ಮಲೀಕ್ ಅಲಿಯಾಸ್ ಸಾಜಿದ್ ಜುಟ್ (ಪಾಕಿಸ್ತಾನಿ ಪ್ರಜೆ), ಬಸಿತ್ ಅಹ್ಮದ್ ರೇಷಿ (ಜಮ್ಮು-ಕಾಶ್ಮೀರದ ಬಾರಾಮುಲ್ಲಾ ನಿವಾಸಿ, ಪಾಕ್ ನಲ್ಲಿ ವಾಸ), ಜಮ್ಮು-ಕಾಶ್ಮೀರದ ಇಮ್ತಿಯಾಜ್ ಅಹ್ಮದ್ ಖಂಡೂ ಅಲಿಯಾಸ್ ಸಜಾದ್, ಜಾಫರ್ ಇಕ್ಬಾಲ್ ಅಲಿಯಾಸ್ ಸಲೀಂ, ಶೇಖ್ ಜಮೀಲ್ -ಉರ್-ರೆಹಮಾನ್ ಅಲಿಯಾಸ್ ಶೇಖ್ ಸಾಹಬ್ ಎಂಬವರನ್ನು ಭಯೋತ್ಪಾದಕರೆಂದು ಘೋಷಿಸಲಾಗಿದೆ.
ಹಬೀಬುಲ್ಲಾ ಮಲೀಕ್ ಎಂಬಾತ ಭಯೋತ್ಪಾದಕರಲ್ಲಿ ಪ್ರಮುಖನಾಗಿದ್ದು, ಪೂಂಛ್ ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆಸಿದ್ದ. ಕೆವೈಸಿಯ ಆಧಾರದಲ್ಲಿ ಆರ್ ಬಿಐ ನಿರ್ದೇಶನದ ಪ್ರಕಾರ, ಈ ವ್ಯಕ್ತಿಗಳನ್ನು ಹೋಲುವ ಯಾವುದೇ ವ್ಯಕ್ತಿಗಳ ಬ್ಯಾಂಕ್ ಖಾತೆ ವಿವರಗಳನ್ನು ಗೃಹ ಸಚಿವಾಲಯದೊಂದಿಗೆ ಹಂಚಿಕೊಳ್ಳಬೇಕೆಂಬ ನಿರ್ದೇಶನ ನೀಡಲಾಗಿದೆ.
The Reserve Bank on Thursday asked banks and other financial institutions to report to the government details about accounts resembling 10 individuals who have been designated as terrorists by the Union home ministry earlier this month.
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm