ಬ್ರೇಕಿಂಗ್ ನ್ಯೂಸ್
28-10-22 10:43 am HK News Desk ದೇಶ - ವಿದೇಶ
ಉತ್ತರಪ್ರದೇಶ, ಅ.28: ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಎಂದು ಗುರುತಿಸಲಾಗಿದೆ

ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ಅವರೆಲ್ಲರನ್ನೂ ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.
ಟೀ ಪುಡಿ ಬದಲಿಗೆ ಕೀಟನಾಶಕ ಔಷಧ ಬಳಕೆ:
ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪರಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಆ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Five persons, including two children and their father died on Thursday here in a village after drinking tea allegedly spiked with a chemical, police said.Shivanandan (35), his sons Shivang (6) and Divyansh (5), his father-in-law Ravindra Singh (55), and neighbour Sobran (42) fell seriously ill after drinking tea made in his house in Nagla Kanhai village, Superintendent of Police Kamlesh Dixit said.All of them were taken to the district hospital where doctors declared Ravindra, Shivang, and Divyansh brought dead, the SP said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm