ಬ್ರೇಕಿಂಗ್ ನ್ಯೂಸ್
28-10-22 10:43 am HK News Desk ದೇಶ - ವಿದೇಶ
ಉತ್ತರಪ್ರದೇಶ, ಅ.28: ಮನೆಯಲ್ಲಿ ಟೀ ಕುಡಿದು ತೀವ್ರ ಅಸ್ವಸ್ಥಗೊಂಡು ಇಬ್ಬರು ಮಕ್ಕಳು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ನಾಗ್ಲಾ ಕನ್ಹೈ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಾನಂದನ್ (35), ಅವರ ಮಕ್ಕಳಾದ ಶಿವಂಗ್ (6), ದಿವ್ಯಾಂಶ್ (5), ಮಾವ ರವೀಂದ್ರಸಿಂಗ್ (55) ಮತ್ತು ನೆರೆಹೊರೆಯವರಾದ ಸೊಬ್ರಾನ್ (45) ಎಂದು ಗುರುತಿಸಲಾಗಿದೆ

ಮನೆಯಲ್ಲಿ ಚಹಾ ಕುಡಿದು ತೀವ್ರ ಅಸ್ವಸ್ಥಗೊಂಡಿದ್ದರು. ಅವರೆಲ್ಲರನ್ನೂ ಕೂಡಲೇ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಅಷ್ಟೋತ್ತಿಗಾಗಲೇ ರವೀಂದ್ರ ಸಿಂಗ್, ಶಿವಾಂಗ್ ಮತ್ತು ದಿವಾನ್ಶ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದರು.
ಸೊಬ್ರಾನ್ ಮತ್ತು ಶಿವಾನಂದನ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಅವರನ್ನು ಸೈಫಾಯಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಸಾವನ್ನಪ್ಪಿದ್ದಾರೆ.
ಟೀ ಪುಡಿ ಬದಲಿಗೆ ಕೀಟನಾಶಕ ಔಷಧ ಬಳಕೆ:
ಶಿವಾನಂದನ ಪತ್ನಿ ಭತ್ತದ ಬೆಳೆಗೆ ಸಿಂಪರಣೆ ಮಾಡಿದ ಔಷಧವನ್ನು ಟೀ ಪುಡಿ ಎಂದು ತಪ್ಪಾಗಿ ಭಾವಿಸಿ ಚಹಾ ಮಾಡಿದ್ದಾರೆ. ಇದನ್ನು ಕುಡಿದ ಆ ಐವರು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
Five persons, including two children and their father died on Thursday here in a village after drinking tea allegedly spiked with a chemical, police said.Shivanandan (35), his sons Shivang (6) and Divyansh (5), his father-in-law Ravindra Singh (55), and neighbour Sobran (42) fell seriously ill after drinking tea made in his house in Nagla Kanhai village, Superintendent of Police Kamlesh Dixit said.All of them were taken to the district hospital where doctors declared Ravindra, Shivang, and Divyansh brought dead, the SP said.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm