ಬ್ರೇಕಿಂಗ್ ನ್ಯೂಸ್
28-10-22 10:49 am HK News Desk ದೇಶ - ವಿದೇಶ
ಶ್ರೀನಗರ, ಅ.28 : ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮೌನ ಅತ್ಯಂತ ಅಪಾಯಕಾರಿ. ಕಾಶ್ಮೀರಿ ಪಂಡಿತರು 1990ರ ಕಾಲದಂತಹ ಭೀಕರ ಸನ್ನಿವೇಶವನ್ನು ಎದುರಿಸುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಈ ವಿಚಾರವಾಗಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಆಗ್ರಹಿಸಿದ್ದಾರೆ.
ಕಣಿವೆಯಲ್ಲಿ ನಡೆಯುತ್ತಿರುವ ಕಾಶ್ಮೀರಿ ಪಂಡಿತರ ಸರಣಿ ಹತ್ಯೆಗಳು ಖಂಡನೀಯ. ಕೇಂದ್ರ ಸರ್ಕಾರ ಈ ವಿಚಾರವಾಗಿ ಏನಾದರೂ ಮಾಡಬೇಕು. ಈಗಾಗಲೇ ಕಾಶ್ಮೀರಿ ಪಂಡಿತರು ಕಣಿವೆ ತೊರೆದು ಬೇರೆಡೆ ವಲಸೆ ಹೋಗುತ್ತಿದ್ದು, ಇದು ಹೀಗೆಯೇ ಮುಂದುವರೆದರೆ ಕಾಶ್ಮೀರವು ಶೇ.100ರಷ್ಟು ಹಿಂದೂ ರಹಿತ ಪ್ರದೇಶವಾಗಿ ಮಾರ್ಪಡಲಿದೆ ಎಂದು ಫಾರೂಕ್ ಅಬ್ದುಲ್ಲಾ ಎಚ್ಚರಿಕೆ ನೀಡಿದರು.
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ನಡೆಯುವ ಹತ್ಯೆಗಳು ಹಾಗೂ ಅಲ್ಪಸಂಖ್ಯಾತ ಹಿಂದೂಗಳ ಹತ್ಯಾಕಾಂಡಗಳ ಕುರಿತು, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು ಎಂದು ಫಾರೂಕ್ ಅಬ್ದುಲ್ಲಾ ಒತ್ತಾಯಿಸಿದ್ದಾರೆ. ಕಾಶ್ಮೀರಿ ಪಂಡಿತರ ಮೇಲಿನ ನಿರಂತರ ದಾಳಿಗಳಿಂದ ಆತಂಕಕ್ಕೀಡಾಗಿರುವ ಕುಟುಂಬಗಳು, ದಕ್ಷಿಣ ಕಾಶ್ಮೀರದಿಂದ ಪಲಾಯನ ಮಾಡುತ್ತಿವೆ. ಪಂಡಿತರ ಮೇಲಿನ ದಾಳಿಗಳನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಭಯೋತ್ಪಾದಕ ಸಂಘಟನೆಗಳು ಬೆದರಿಕೆ ಹಾಕಿದ್ದು, ಇದರಿಂದ ಕಾಶ್ಮೀರಿ ಪಂಡಿತರ ಕುಟುಂಬಗಳು ಭೀತಿಗೊಳಗಾಗಿ ಬೇರೆ ಪ್ರದೇಶಗಳತ್ತ ವಲಸೆ ಹೋಗುತ್ತಿವೆ.
With an increase in the targeted killings of Kashmiri Pandits in the union territory, the Jammu and Kashmir National Conference (JKNC) president and former Chief Minister, Farooq Abdullah, said that Kashmir will become 100 per cent Hindu-less if the government fails to do anything soon.Talking exclusively to India Today/Aaj Tak, Abdullah said, "If nothing is done immediately in the matter, then in the coming days, Kashmir may become 100% Hindu-less. 1990-like conditions have returned for Kashmiri Pandits. I am not responsible for the murders. I have not made any pro-terrorism statements.”
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 10:18 pm
HK News Desk
Pavithra Jayaram, Chandrakanth suicide: ಸೀರಿಯ...
18-05-24 09:15 pm
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
18-05-24 10:31 pm
Mangalore Correspondent
Raghupati Bhat, BJP, Mangalore: ಬಿಜೆಪಿಯಲ್ಲಿ ಗ...
18-05-24 05:13 pm
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm