ಬ್ರೇಕಿಂಗ್ ನ್ಯೂಸ್
28-10-22 05:21 pm HK News Desk ದೇಶ - ವಿದೇಶ
ಚೆನ್ನೈ, ಅ.28: ಹೊಸದಾಗಿ ನಿರ್ಮಾಣ ಮಾಡಿದ ಮನೆಯನ್ನು ಪ್ರವೇಶಿಸುವ ಮುನ್ನ ಯಾವುದೇ ಕೆಟ್ಟ ದೃಷ್ಟಿ ಮನೆಯ ಮೇಲೆ ಬೀಳದಿರಲಿ ಎಂದು ಹುಂಜವನ್ನು ಬಲಿ ಕೊಡಲು ಹೋದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು 70 ವರ್ಷದ ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಪಲ್ಲವರಂ ಬಳಿಯ ಪೊಜಿಚಲೂರ್ ಪ್ರದೇಶದಲ್ಲಿ ಟಿ. ಲೋಕೇಶ್ ಎಂಬುವರು ಹೊಸ ಮನೆ ನಿರ್ಮಿಸಿದ್ದು, ಅದರ ಗೃಹ ಪ್ರವೇಶ ಹಿನ್ನೆಲೆಯಲ್ಲಿ ಪೂಜಾ ವಿಧಾನಗಳನ್ನು ನಡೆಸಿಕೊಡಲು ರಾಜೇಂದ್ರನ್ ಎಂಬುವರನ್ನು ಸಹಾಯಕರನ್ನಾಗಿ ನೇಮಿಸಿಕೊಂಡಿದ್ದರು.
ಪೂಜೆ ನೆರವೇರಿಸಿ ರಾಜೇಂದ್ರನ್ ವಾಪಸ್ ಬಾರದೆ ಇದ್ದಾಗ, ಲೋಕೇಶ್ ಅವರನ್ನು ಹುಡುಕಿಕೊಂಡು ಹೋದರು. ಈ ವೇಳೆ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೋಡಿದ್ದ ಗುಂಡಿಯಲ್ಲಿ ರಕ್ತದ ಮಡುವಿನಲ್ಲಿ ರಾಜೇಂದ್ರನ್ ಬಿದ್ದಿರುವುದನ್ನು ಕಂಡು ದಿಗ್ಭ್ರಾಂತರಾದರು. ಹುಂಜವನ್ನು ಬಲಿ ಕೊಡಲು ಮೂರನೇ ಮಹಡಿಗೆ ಹೋದ ಸಂದರ್ಭದಲ್ಲಿ ಅಲ್ಲಿಂದ ಹಳ್ಳಕ್ಕೆ ಬಿದ್ದು ರಾಜೇಂದ್ರನ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹುಂಜ ಬದುಕುಳಿದಿದೆ. ರಾಜೇಂದ್ರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 70-year-old man, who climbed a newly-constructed building with a hen which was to be sacrificed to “ward off evil spirits”, fell to death in Pallavaram. The hen that landed on his body survived.The victim was identified as Rajendiran, 70, who was a daily wage worker doing masonry. He used to perform rituals in house-warming ceremonies to “ward off evil”.T. Lokesh, 48, from Pozhichalur in Pallavaram had constructed a three-storey apartment and planned to have a house-warming ceremony on Friday. He invited Rajendiran to perform the rituals.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm