ಬ್ರೇಕಿಂಗ್ ನ್ಯೂಸ್
28-10-22 05:21 pm HK News Desk ದೇಶ - ವಿದೇಶ
ಚೆನ್ನೈ, ಅ.28: ಹೊಸದಾಗಿ ನಿರ್ಮಾಣ ಮಾಡಿದ ಮನೆಯನ್ನು ಪ್ರವೇಶಿಸುವ ಮುನ್ನ ಯಾವುದೇ ಕೆಟ್ಟ ದೃಷ್ಟಿ ಮನೆಯ ಮೇಲೆ ಬೀಳದಿರಲಿ ಎಂದು ಹುಂಜವನ್ನು ಬಲಿ ಕೊಡಲು ಹೋದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು 70 ವರ್ಷದ ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಪಲ್ಲವರಂ ಬಳಿಯ ಪೊಜಿಚಲೂರ್ ಪ್ರದೇಶದಲ್ಲಿ ಟಿ. ಲೋಕೇಶ್ ಎಂಬುವರು ಹೊಸ ಮನೆ ನಿರ್ಮಿಸಿದ್ದು, ಅದರ ಗೃಹ ಪ್ರವೇಶ ಹಿನ್ನೆಲೆಯಲ್ಲಿ ಪೂಜಾ ವಿಧಾನಗಳನ್ನು ನಡೆಸಿಕೊಡಲು ರಾಜೇಂದ್ರನ್ ಎಂಬುವರನ್ನು ಸಹಾಯಕರನ್ನಾಗಿ ನೇಮಿಸಿಕೊಂಡಿದ್ದರು.
ಪೂಜೆ ನೆರವೇರಿಸಿ ರಾಜೇಂದ್ರನ್ ವಾಪಸ್ ಬಾರದೆ ಇದ್ದಾಗ, ಲೋಕೇಶ್ ಅವರನ್ನು ಹುಡುಕಿಕೊಂಡು ಹೋದರು. ಈ ವೇಳೆ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೋಡಿದ್ದ ಗುಂಡಿಯಲ್ಲಿ ರಕ್ತದ ಮಡುವಿನಲ್ಲಿ ರಾಜೇಂದ್ರನ್ ಬಿದ್ದಿರುವುದನ್ನು ಕಂಡು ದಿಗ್ಭ್ರಾಂತರಾದರು. ಹುಂಜವನ್ನು ಬಲಿ ಕೊಡಲು ಮೂರನೇ ಮಹಡಿಗೆ ಹೋದ ಸಂದರ್ಭದಲ್ಲಿ ಅಲ್ಲಿಂದ ಹಳ್ಳಕ್ಕೆ ಬಿದ್ದು ರಾಜೇಂದ್ರನ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹುಂಜ ಬದುಕುಳಿದಿದೆ. ರಾಜೇಂದ್ರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 70-year-old man, who climbed a newly-constructed building with a hen which was to be sacrificed to “ward off evil spirits”, fell to death in Pallavaram. The hen that landed on his body survived.The victim was identified as Rajendiran, 70, who was a daily wage worker doing masonry. He used to perform rituals in house-warming ceremonies to “ward off evil”.T. Lokesh, 48, from Pozhichalur in Pallavaram had constructed a three-storey apartment and planned to have a house-warming ceremony on Friday. He invited Rajendiran to perform the rituals.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm