ಬ್ರೇಕಿಂಗ್ ನ್ಯೂಸ್
28-10-22 05:21 pm HK News Desk ದೇಶ - ವಿದೇಶ
ಚೆನ್ನೈ, ಅ.28: ಹೊಸದಾಗಿ ನಿರ್ಮಾಣ ಮಾಡಿದ ಮನೆಯನ್ನು ಪ್ರವೇಶಿಸುವ ಮುನ್ನ ಯಾವುದೇ ಕೆಟ್ಟ ದೃಷ್ಟಿ ಮನೆಯ ಮೇಲೆ ಬೀಳದಿರಲಿ ಎಂದು ಹುಂಜವನ್ನು ಬಲಿ ಕೊಡಲು ಹೋದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು 70 ವರ್ಷದ ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಪಲ್ಲವರಂ ಬಳಿಯ ಪೊಜಿಚಲೂರ್ ಪ್ರದೇಶದಲ್ಲಿ ಟಿ. ಲೋಕೇಶ್ ಎಂಬುವರು ಹೊಸ ಮನೆ ನಿರ್ಮಿಸಿದ್ದು, ಅದರ ಗೃಹ ಪ್ರವೇಶ ಹಿನ್ನೆಲೆಯಲ್ಲಿ ಪೂಜಾ ವಿಧಾನಗಳನ್ನು ನಡೆಸಿಕೊಡಲು ರಾಜೇಂದ್ರನ್ ಎಂಬುವರನ್ನು ಸಹಾಯಕರನ್ನಾಗಿ ನೇಮಿಸಿಕೊಂಡಿದ್ದರು.
ಪೂಜೆ ನೆರವೇರಿಸಿ ರಾಜೇಂದ್ರನ್ ವಾಪಸ್ ಬಾರದೆ ಇದ್ದಾಗ, ಲೋಕೇಶ್ ಅವರನ್ನು ಹುಡುಕಿಕೊಂಡು ಹೋದರು. ಈ ವೇಳೆ ಕಟ್ಟಡಕ್ಕೆ ಲಿಫ್ಟ್ ಅಳವಡಿಸಲು ತೋಡಿದ್ದ ಗುಂಡಿಯಲ್ಲಿ ರಕ್ತದ ಮಡುವಿನಲ್ಲಿ ರಾಜೇಂದ್ರನ್ ಬಿದ್ದಿರುವುದನ್ನು ಕಂಡು ದಿಗ್ಭ್ರಾಂತರಾದರು. ಹುಂಜವನ್ನು ಬಲಿ ಕೊಡಲು ಮೂರನೇ ಮಹಡಿಗೆ ಹೋದ ಸಂದರ್ಭದಲ್ಲಿ ಅಲ್ಲಿಂದ ಹಳ್ಳಕ್ಕೆ ಬಿದ್ದು ರಾಜೇಂದ್ರನ್ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹುಂಜ ಬದುಕುಳಿದಿದೆ. ರಾಜೇಂದ್ರನ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 70-year-old man, who climbed a newly-constructed building with a hen which was to be sacrificed to “ward off evil spirits”, fell to death in Pallavaram. The hen that landed on his body survived.The victim was identified as Rajendiran, 70, who was a daily wage worker doing masonry. He used to perform rituals in house-warming ceremonies to “ward off evil”.T. Lokesh, 48, from Pozhichalur in Pallavaram had constructed a three-storey apartment and planned to have a house-warming ceremony on Friday. He invited Rajendiran to perform the rituals.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm