ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm