ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm