ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm