ಬ್ರೇಕಿಂಗ್ ನ್ಯೂಸ್
28-10-22 10:46 pm HK News Desk ದೇಶ - ವಿದೇಶ
ಕೋಝಿಕ್ಕೋಡ್, ಅ.28 : ದೇಶಾದ್ಯಂತ ಕ್ರಾಂತಿ ಎಬ್ಬಿಸಿರುವ ಕಾಂತಾರ ಸಿನಿಮಾದ 'ವರಾಹರೂಪಂ' ಹಾಡಿಗೆ ಕೋಝಿಕ್ಕೋಡ್ ಕೋರ್ಟ್ ತಡೆ ನೀಡಿದೆ. ಕಾಂತಾರ ಚಿತ್ರದಲ್ಲಿ ಮಲಯಾಳಂ ಭಾಷೆಯ 'ನವರಸಂ..' ಹಾಡಿನಿಂದ ಪ್ರೇರಣೆಗೊಂಡು 'ವರಾಹರೂಪಂ' ಹಾಡು ಹೆಣೆಯಲಾಗಿತ್ತು ಎಂಬ ಆರೋಪ ಎದುರಾಗಿತ್ತು.
ಈ ಬಗ್ಗೆ ಮಲಯಾಳಂ ಆಲ್ಬಂ ಸಾಂಗ್ ಮಾಡಿದ್ದ 'ತೈಕ್ಕುಡಂ ಬ್ರಿಡ್ಜ್ ತಂಡ ಕೋರ್ಟ್ ಮೆಟ್ಟಿಲೇರಿತ್ತು. ಅರ್ಜಿ ವಿಚಾರಣೆ ನಡೆಸಿದ ಕೇರಳದ ಕೋಝಿಕೋಡ್ ನ್ಯಾಯಾಲಯ ವರಾಹ ರೂಪಂ ಹಾಡನ್ನು ಪ್ರಸಾರ ಮಾಡದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಈ ವಿಚಾರವನ್ನು 'ತೈಕ್ಕುಡಂ ಬ್ರಿಡ್ಜ್' ತಂಡವೇ ತನ್ನ ಸೋಶಿಯಲ್ ಮೀಡಿಯಾ ಪೇಜ್ನಲ್ಲಿ ಹಂಚಿಕೊಂಡಿದೆ.
ಕಾಂತಾರಾ ಸಿನಿಮಾದ 'ವರಾಹ ರೂಪಂ' ಟ್ಯೂನ್ ಅನ್ನು 5 ವರ್ಷ ಹಳೆಯ ಮಲಯಾಳಂ ಆಲ್ಬಂ ನಿಂದ ಕದ್ದಿದ್ದಾರೆ ಎಂಬ ಚರ್ಚೆ ಶುರುವಾಗಿತ್ತು. ಹಾಡಿನ ಮೇಲೆ ಕೃತಿಚೌರ್ಯದ ಆರೋಪವೂ ಕೇಳಿಬಂದಿತ್ತು. ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಮಾತ್ರ ಆ ಹಾಡಿನಿಂದ ಪ್ರೇರಣೆ ಪಡೆದಿದ್ದೆ. ಹಾಗಂತ ಕಾಪಿ ಮಾಡಿಲ್ಲ ಎಂದಿದ್ದರು.
'ಇದು ಕಾಪಿ ಅಲ್ಲ, ಅದರಿಂದ ಸ್ಫೂರ್ತಿ ಪಡೆದು ಹಾಡು ಮಾಡಿದ್ದು. ರಾಗಗಳು ಒಂದೇ ಆಗಿರುವ ಕಾರಣದಿಂದ ಸಾಮ್ಯತೆ ಸಹಜ ಎಂದು ಅಜನೀಶ್ ಸಮಜಾಯಿಷಿ ನೀಡಿದ್ದರು. ಇಷ್ಟು ದಿನ ಸುಮ್ಮನಿದ್ದ 'ತೈಕ್ಕುಡಂ ಬ್ರಿಡ್ಜ್' ತಂಡದವರು ಚಿತ್ರ ದೇಶಾದ್ಯಂತ ಸದ್ದು ಮಾಡಿದ ಬೆನ್ನಲ್ಲೇ ಕೇಸ್ ಹಾಕಲು ನಿರ್ಧರಿಸಿದ್ದರು.
The Kozhikode Sessions Court has issued an injunction barring Kantara makers from playing the “Varaha Roopam” song in theatres and other streaming platforms after receiving a plagiarism complaint from Kerala-based music band, Thaikudam Bridge.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm