ಬ್ರೇಕಿಂಗ್ ನ್ಯೂಸ್
29-10-22 07:37 pm HK News Desk ದೇಶ - ವಿದೇಶ
ಮುಂಬೈ, ಅ.29 : ಗುಜರಾತಿನ ಗಾಂಧಿ ನಗರದಿಂದ ಮುಂಬೈಗೆ ತೆರಳುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಶನಿವಾರ ಮತ್ತೆ ಅಪಘಾತಕ್ಕೀಡಾಗಿದೆ. ಎಕ್ಸ್ಪ್ರೆಸ್ ರೈಲು ಗುಜರಾತಿನ ಅತುಲ್ ಎಂಬಲ್ಲಿ ಗೂಳಿಯೊಂದಕ್ಕೆ ಡಿಕ್ಕಿಯಾಗಿದ್ದು ಒಂದೇ ತಿಂಗಳಲ್ಲಿ ಮೂರನೇ ಬಾರಿ ಅಪಘಾತಕ್ಕೀಡಾಗಿದೆ.
ಗೂಳಿಗೆ ಡಿಕ್ಕಿಯಾಗಿದ್ದರಿಂದ ರೈಲಿನ ಮುಂಭಾಗಕ್ಕೆ ಹಾನಿಯಾಗಿದ್ದು 15 ನಿಮಿಷ ತಡವಾಗಿ ಮುಂಬೈ ಸೆಂಟ್ರಲ್ ನಿಲ್ದಾಣವನ್ನು ತಲುಪಿದೆ. ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಅಪಾಯವಾಗಿಲ್ಲ. ಗೂಳಿ ಸತ್ತಿದೆ ಎಂದು ಪಶ್ಚಿಮ ರೈಲ್ವೆಯ ಅಧಿಕಾರಿಗಳು ತಿಳಿಸಿದ್ದಾರೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಒಂದೇ ತಿಂಗಳಲ್ಲಿ ಮೂರು ಬಾರಿ ಅಪಘಾತಕ್ಕೀಡಾಗಿರುವುದು ವಿಶೇಷ. ಮೂರು ಬಾರಿಯೂ ಜಾನುವಾರುಗಳಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
ಅ.6ರಂದು ಎಮ್ಮೆಗಳ ಹಿಂಡಿಗೆ ಡಿಕ್ಕಿ ಹೊಡೆದು ರೈಲಿನ ಮುಂಭಾಗಕ್ಕೆ ಹಾನಿಯಾಗಿತ್ತು. ಇದೇ ರೈಲು ಅ.7ರಂದು ಹಸುವಿಗೆ ಗುದ್ದಿತ್ತು. ಹೀಗಾಗಿ ರೈಲಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿತ್ತು. ಆನಂತರ ರೈಲಿನ ಮುಂಭಾಗವನ್ನು ದುರಸ್ತಿ ಮಾಡಿ, ರೈಲಿಗೆ ಮರಳಿ ಚಾಲನೆ ನೀಡಲಾಗಿತ್ತು. ದುರಸ್ತಿಯಾದ ಕೆಲ ದಿನಗಳ ಬಳಿಕ ಈ ಅತ್ಯಾಧುನಿಕ ರೈಲಿಗೆ ಮತ್ತೊಮ್ಮೆ ಅಪಘಾತವಾಗಿದೆ.
'ವಂದೇ ಭಾರತ್' ಸರಣಿ ಅಡಿಯಲ್ಲಿ ದೇಶೀಯವಾಗಿ ವಿನ್ಯಾಸಗೊಳಿಸಿ, ತಯಾರಿಸಲಾದ ಸೆಮಿ- ಹೈಸ್ಪೀಡ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30ರಂದು ಚಾಲನೆ ನೀಡಿದ್ದರು. ಮೊದಲ ಬಾರಿಗೆ ಗುಜರಾತಿನ ಗಾಂಧಿ ನಗರದಿಂದ ಮುಂಬೈ ನಡುವೆ ಪ್ರಯಾಣ ಆರಂಭಿಸಿದೆ.
The Mumbai-Gandhinagar Vande Bharat Superfast Express train rammed into cattle near Atul station in Gujarat on Saturday (October 29) morning, causing a delay of 15-20 minutes in reaching its destination, a railway official said.Railway sources said the incident left the train's front panel damaged and also dented the underbelly equipment of its first coach.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm