ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm