ಬ್ರೇಕಿಂಗ್ ನ್ಯೂಸ್
30-10-22 09:10 pm HK News Desk ದೇಶ - ವಿದೇಶ
ನವದೆಹಲಿ, ಅ.30 :ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್ ನಗರದಲ್ಲಿ ಹಬ್ಬದ ಆಚರಣೆಗಾಗಿ ಲಕ್ಷಾಂತರ ಜನ ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು 150ಕ್ಕೂ ಹೆಚ್ಚು ಮಂದಿ ಸಾವು ಕಂಡಿದ್ದಾರೆ.
ಸಿಯೋಲ್ನ ಇಟಾವೊನ್ ಎಂಬ ಪ್ರದೇಶದ ಕಿರಿದಾದ ಗಲ್ಲಿಯಲ್ಲಿ ಹ್ಯಾಲೋವೀನ್ ಹಬ್ಬವನ್ನು ಆಚರಿಸಲು ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. 20ರ ಆಸುಪಾಸಿನ ಹದಿಹರೆಯದ ಯುವಕರೇ ಹೆಚ್ಚು ಇದ್ದರು. ಶನಿವಾರ ರಾತ್ರಿ ಹಬ್ಬದ ನಡುವಲ್ಲೇ ನೂಕುನುಗ್ಗಲು ಉಂಟಾಗಿದೆ. ಕಿರಿದಾದ ಗಲ್ಲಿಯಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಹಲವಾರು ಮಂದಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.



ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದವರನ್ನು ಅಗ್ನಿಶಾಮಕ ದಳದವರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅನೇಕರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾದಲ್ಲಿ ದಶಕಗಳಲ್ಲಿ ಸಂಭವಿಸಿದ ಅತ್ಯಂತ ಭೀಕರ ಘಟನೆ ಇದಾಗಿದೆ.
ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಸ್ಥಗಿತಗೊಂಡಿದ್ದ ಹ್ಯಾಲೋವೀನ್ ಹಬ್ಬ ಎರಡು ವರ್ಷಗಳ ನಂತರ ಪ್ರಾರಂಭಗೊಂಡಿತ್ತು. ಸುಮಾರು ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿ ಜನರು ಜಮಾಯಿಸಿದ್ದರು. ದಕ್ಷಿಣ ಕೊರಿಯಾ ಸರ್ಕಾರ ಇತ್ತೀಚೆಗಷ್ಟೆ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿತ್ತು. ಮೃತರಲ್ಲಿ 19 ಮಂದಿ ವಿದೇಶಿಗರಾಗಿದ್ದು, ಇರಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ನಾರ್ವೆ ದೇಶದವರು ಎನ್ನಲಾಗುತ್ತಿದೆ.
At least 151 people were killed and over 100 were injured in a stampede at a prominent market in South Korea's capital Seoul, where a massive crowd had gathered for Halloween.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm