ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 03:10 pm
HK News Staffer
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ ರಸ್ತೆ ಚತುಷ್ಪಥ ಅಭ...
02-03-26 10:06 pm
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm