ಬ್ರೇಕಿಂಗ್ ನ್ಯೂಸ್
12-10-20 11:52 am Headline Karnataka News Network ದೇಶ - ವಿದೇಶ
ಮುಂಬೈ, ಅಕ್ಟೋಬರ್ 12: ಆ್ಯಸಿಡ್ ಅಟ್ಯಾಕ್ ಸಂತ್ರಸ್ತರಿಗಾಗಿಯೇ ಎನ್ ಜಿಓ ಸಂಘಟನೆಯೊಂದು ಸೂಪರ್ ಮಾರ್ಕೆಟ್ ಆರಂಭಿಸಿದೆ. ಸಹಾಸ್ ಫೌಂಡೇಶನ್ ಎನ್ನುವ ಎನ್ ಜಿಓ ಸಂಸ್ಥೆ ಬಾಂದ್ರಾದಲ್ಲಿ ಸೂಪರ್ ಮಾರ್ಕೆಟ್ ಆರಂಭಿಸಿದ್ದು ಬಿಜೆಪಿ ನಾಯಕಿ ಚಿತ್ರಾ ವಾಘ್ ಮಾರ್ಕೆಟ್ ಉದ್ಘಾಟಿಸಿದ್ದಾರೆ.
ಸ್ವತಃ ಆ್ಯಸಿಡ್ ಸಂತ್ರಸ್ತೆ ಆಗಿರುವ ದೌಲತ್ ಬಿ ಖಾನ್ ಎನ್ನುವ ಮಹಿಳೆ 2016ರಲ್ಲಿ ಸಹಾಸ್ ಫೌಂಡೇಶನ್ ಆರಂಭಿಸಿದ್ದರು. ಆ್ಯಸಿಡ್ ದಾಳಿ ಸಂತ್ರಸ್ತರ ಏಳಿಗೆಗಾಗಿಯೇ ಈ ಸಂಸ್ಥೆ ಸ್ಥಾಪಿಸಲಾಗಿತ್ತು. ಸೂಪರ್ ಮಾರ್ಕೆಟ್ ಮೂಲಕ ಆ್ಯಸಿಡ್ ಸಂತ್ರಸ್ತರು ಕೂಡ ಸಮಾಜದಲ್ಲಿ ಸ್ವಾವಲಂಬಿ ಆಗಿ ಬೆಳೆಯಲು ಅವಕಾಶ ಕಲ್ಪಿಸಲಿದೆ ಎಂದು ದೌಲತ್ ಹೇಳಿದ್ದಾರೆ.


ಕೋವಿಡ್ ಸಮಯದಲ್ಲಿ ಫಂಡ್ ಕಲೆಕ್ಷನ್ ಸಾಧ್ಯವಾಗಲಿಲ್ಲ. ಹೀಗಾಗಿ ಫಂಡಿಂಗ್ ಮಾಡೋರನ್ನು ಮನವೊಲಿಸಿ, ಸಂತ್ರಸ್ತರಿಗೆ ಉದ್ಯೋಗ ನೀಡುವುದಕ್ಕಾಗಿ ಸೂಪರ್ ಮಾರ್ಕೆಟ್ ಆರಂಭಿಸಲು ನಿರ್ಧರಿಸಿದೆವು. ಕೋವಿಡ್ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿ ಪರಿಣಮಿಸಿದ್ದು ಗ್ರೋಸರಿ ಮತ್ತು ಮೆಡಿಸಿನ್. ಹಾಗಾಗಿ ಹೆಚ್ಚು ಜನರಿಗೆ ಬೇಕಾಗುವ ಸೂಪರ್ ಮಾರ್ಕೆಟ್ ಆರಂಭಿಸಿದೆವು. ಆ್ಯಸಿಡ್ ಸಂತ್ರಸ್ತರು ಇನ್ನೊಬ್ಬರಿಗೆ ಹೊರೆಯಾಗಬಾರದೆಂಬ ಉದ್ದೇಶ ಇದರ ಹಿಂದಿದೆ ಎಂದು ಹೇಳುತ್ತಾರೆ, ಫೌಂಡೇಶನ್ ಸ್ಥಾಪಕಿ ದೌಲತ್.
ನನಗನಿಸುತ್ತೆ, ಇದು ದೇಶದಲ್ಲೇ ಮೊದಲ ಉಪಕ್ರಮ ಎಂದು. ಆ್ಯಸಿಡ್ ಸಂತ್ರಸ್ತರೆಲ್ಲ ಒಂದಾಗಿ ಹಣ ಸಂಗ್ರಹಿಸಿ ಸೂಪರ್ ಮಾರ್ಕೆಟ್ ಸ್ಥಾಪಿಸಿದ್ದಾರೆ. ಈ ಮೂಲಕ ದೇಶಕ್ಕೊಂದು ಸಂದೇಶ ನೀಡಿದ್ದಾರೆ. ದುರಂತಕ್ಕೀಡಾಗಿ ಜೀವನದಲ್ಲಿ ಬೇಸತ್ತವರು ತಮ್ಮ ಕಾಲಲ್ಲಿ ಸ್ವತಃ ನಿಂತುಕೊಳ್ಳುವ ಮೂಲಕ ಹೊಸ ಸಂದೇಶ ನೀಡಿದಂತಾಗಿದೆ ಎಂದು ಬಿಜೆಪಿ ನಾಯಕಿ ಚಿತ್ರಾ ವಾಘ್ ಪ್ರತಿಕ್ರಿಯಿಸಿದ್ದಾರೆ.
A supermarket, which will provide work to acid attack survivors, was inaugurated by BJP Leader Chitra Wagh in Bandra, Mumbai.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am