ಬ್ರೇಕಿಂಗ್ ನ್ಯೂಸ್
01-11-22 03:04 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.1: ಮೋರ್ಬಿ ತೂಗುಸೇತುವೆ ಕುಸಿದು ಬಿದ್ದಿರುವುದಕ್ಕೆ ಗುಜರಾತ್ ಸರಕಾರದ ಅತಿಯಾದ ಭ್ರಷ್ಟಾಚಾರ ಕಾರಣ. ಸೇತುವೆ ದುರಸ್ತಿ ಬಗ್ಗೆ ಅನುಭವ ಇಲ್ಲದ ಗಡಿಯಾರ ಕಂಪನಿಗೆ ಸೇತುವೆ ದುರಸ್ತಿ ಹೊಣೆ ವಹಿಸಿದ್ದು ಯಾಕೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಗುಜರಾತ್ ಸರಕಾರದ ಭ್ರಷ್ಟಾಚಾರದ ಕಾರಣ ಜನರು ಸಾಯುವ ಸ್ಥಿತಿಯಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಗುಜರಾತ್ ಸರಕಾರ ವಿಸರ್ಜಿಸಿ, ಮುಖ್ಯಮಂತ್ರಿ ರಾಜಿನಾಮೆ ನೀಡಬೇಕು. ಕೂಡಲೇ ಜನರೆದುರು ಹೋಗಿ ಚುನಾವಣೆ ಎದುರಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಸತ್ತವರ ಜೀವ ಮರಳಿ ಬರುವುದಿಲ್ಲ ; ಠಾಕ್ರೆ
ಗುಜರಾತ್ ಸರಕಾರ ತನ್ನ ಹೊಣೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಸರಕಾರವೇ ಹೊಣೆ ಹೊತ್ತುಕೊಳ್ಳಬೇಕು. ಇವರು ಹೊಣೆ ಜಾರಿಸಿಕೊಂಡ ಮಾತ್ರಕ್ಕೆ ಸತ್ತವರ ಜೀವ ಮರಳಿ ಬರುವುದಿಲ್ಲ ಎಂದು ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಕಿಡಿಕಾರಿದ್ದಾರೆ. ಈ ಘಟನೆಯನ್ನು ಮೋಸದ ನಾಟಕ ಎನ್ನಬೇಕೇ, ಸಂಚು ಅಥವಾ ಘೋರ ದುರಂತ ಎನ್ನಬೇಕೇ.. ಸೇತುವೆ ಹೊಣೆ ಹೊತ್ತಿದ್ದ ಕಂಪನಿಯನ್ನು ಹೊಣೆಗಾರನನ್ನಾಗಿಸಿ ತನಿಖೆ ನಡೆಸಬೇಕು. ಹಾಗಂತ, ಗುಜರಾತ್ ಸರಕಾರ ಇದರಿಂದ ದೂರ ಉಳಿಯುವಂತಿಲ್ಲ. ಜನರ ರಕ್ಷಣೆ ಸರಕಾರದ್ದಾಗಿರುತ್ತದೆ ಎಂದು ಸಾಮ್ನಾ ಪತ್ರಿಕೆಯಲ್ಲಿ ಉದ್ಧವ್ ಠಾಕ್ರೆ ಬರೆದಿದ್ದಾರೆ.
ಈ ನಡುವೆ, ಮೋರ್ಬಿ ಸೇತುವೆ ಕುಸಿತ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟಿಗೆ ಪಿಐಎಲ್ ಸಲ್ಲಿಕೆಯಾಗಿದ್ದು, ಮುಖ್ಯ ನ್ಯಾಯಮೂರ್ತಿ ನ.14ರಂದು ವಿಚಾರಣೆಗೆ ಪರಿಗಣಿಸುವುದಾಗಿ ಹೇಳಿದ್ದಾರೆ. ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಆಯೋಗ ರಚನೆ ಮಾಡಬೇಕು ಎಂದು ಅರ್ಜಿಯಲ್ಲಿ ಬೇಡಿಕೆ ಇಡಲಾಗಿದೆ.
Delhi Chief Minister Arvind Kejriwal on Tuesday said the Morbi bridge collapse in Gujarat, which has claimed 135 lives so far, was a result of “massive corruption”. “Why was a watchmaking company which had no experience of bridge construction allowed to do so?” he said during a press conference.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm