ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.



ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm