ಬ್ರೇಕಿಂಗ್ ನ್ಯೂಸ್
02-11-22 01:17 pm HK News Desk ದೇಶ - ವಿದೇಶ
ಮುಂಬೈ, ನ.2: ಜೀವ ಬೆದರಿಕೆ ಕರೆಗಳ ಹಿನ್ನೆಲೆಯಲ್ಲಿ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರಿಗೆ ವೈ ಪ್ಲಸ್ ದರ್ಜೆಯ ಭದ್ರತೆಯನ್ನು ಒದಗಿಸಲಾಗಿದೆ. ಪಂಜಾಬ್ ಮೂಲದ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ನಟ ಸಲ್ಮಾನ್ ಖಾನ್ ಗೆ ಕೊಲೆ ಬೆದರಿಕೆಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಂತೆ, ಸಲ್ಮಾನ್ ಖಾನ್ ಜೊತೆಗೆ ಇಬ್ಬರು ಶಸ್ತ್ರಸಜ್ಜಿತ ಕಾವಲುಗಾರರು ಇರುತ್ತಾರೆ. ಅವರ ನಿವಾಸಕ್ಕೆ ಇಬ್ಬರು ಹೆಚ್ಚುವರಿ ಕಾವಲುಗಾರರನ್ನೂ ನಿಯೋಜಿಸಲಾಗುತ್ತದೆ. ಕಳೆದ ಮೇ 29 ರಂದು ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಲಾಗಿತ್ತು. ಇದನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮಾಡಿದ್ದಾಗಿ ಹೇಳಲಾಗಿತ್ತು. ಕೆನಡಾದಲ್ಲಿ ಅವಿತುಕೊಂಡಿರುವ ಬಿಷ್ಣೋಯ್ ತನ್ನ ಸಹವರ್ತಿಗಳ ಮೂಲಕ ಕೊಲೆ ಮಾಡಿಸಿದ್ದ.
ಆ ಕೊಲೆ ಪ್ರಕರಣದ ಬಳಿಕ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಬೆದರಿಕೆ ಪತ್ರಗಳು ಬಂದಿದ್ದವು. ಅದರಲ್ಲಿ ಸಲ್ಮಾನ್ ಅವರನ್ನು ಸಿದ್ದು ಮೂಸೆವಾಲಾ ರೀತಿಯಲ್ಲೇ ಹತ್ಯೆಗೀಡಾಗಲಿದ್ದಾರೆ ಎಂದು ಬರೆಯಲಾಗಿತ್ತು. ಇದೇ ವೇಳೆ, ಸಿದ್ದು ಮೂಸೆವಾಲಾನನ್ನು ಕೊಂದಿರುವುದಾಗಿ ಒಪ್ಪಿಕೊಂಡ ಬಿಷ್ಣೋಯ್ ಗ್ಯಾಂಗ್ನ ಹಲವು ಸದಸ್ಯರನ್ನು ಪೊಲೀಸರು ಬಂಧಿಸಿದ್ದರು. ಇದರ ಬೆನ್ನಲ್ಲೇ ಬೆದರಿಕೆ ಪತ್ರವನ್ನು ಗಂಭೀರವಾಗಿ ಪರಿಗಣಿಸಿದ ಮುಂಬೈ ಪೊಲೀಸರು ನಟ ಸಲ್ಮಾನ್ ಗೆ ಹೆಚ್ಚಿನ ಭದ್ರತೆ ನೀಡಲು ಮುಂದಾಗಿದ್ದಾರೆ.
In the wake of threats from the Lawrence Bishnoi gang, the Maharashtra government has upgraded the security of some Bollywood stars including Salman Khan and Akshay Kumar, as per media reports. Salman will now be under Y+ category - four armed guards in different shifts will protect him. Lawrence Bishnoi gang, faces charges of being behind the murder of Punjabi singer Sidhu Moosewala.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm