ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.
ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm