ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm