ಬ್ರೇಕಿಂಗ್ ನ್ಯೂಸ್
12-10-20 03:31 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅಕ್ಟೋಬರ್ 12: ಈ ದೇಶದಲ್ಲಿ ಪ್ರಧಾನಿ ಮೋದಿಗೆ, ರಾಹುಲ್ ಗಾಂಧಿಗೆ ಭಕ್ತರಿದ್ದಾರೆ. ಚಿತ್ರ ನಟ - ನಟಿಯರನ್ನು ಆರಾಧಿಸುವ ಅಭಿಮಾನಿಗಳೂ ಇದ್ದಾರೆ. ಆದರೆ, ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರವಾಗಿ ಪ್ರಾಣ ಕೊಡುವ ಮಂದಿಯ ಬಗ್ಗೆ ಕೇಳಿದ್ದೀರಾ...? ಕೊರೊನಾ ಸೋಂಕಿಗೆ ಒಳಗಾಗಿರುವ ಡೊನಾಲ್ಡ್ ಟ್ರಂಪ್ ಚೇತರಿಸಲು ಉಪವಾಸ ಕುಳಿತಿದ್ದ ವ್ಯಕ್ತಿಯೊಬ್ಬ ಪ್ರಾಣ ಬಿಟ್ಟ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನೂ ಪಡೆದಿದ್ದರು. ಆದರೆ, ತೆಲಂಗಾಣದ ಅಭಿಮಾನಿಯೊಬ್ಬ ಟ್ರಂಪ್ ಚೇತರಿಕೆಗಾಗಿ ವ್ರತ ಆಚರಿಸಿ ಉಪವಾಸ ಕುಳಿತಿದ್ದ ಕಾರಣ ಹೃದಯಾಘಾಕ್ಕೀಡಾಗಿ ಮೃತಪಟ್ಟಿದ್ದಾನೆ ಎನ್ನಲಾಗ್ತಿದೆ. ಟ್ರಂಪ್ ಗಾಗಿ ಪ್ರಾಣ ಬಿಟ್ಟ ಸುದ್ದಿ ಇದೀಗ ರಾಷ್ಟ್ರ ಮಟ್ಟದಲ್ಲಿ ಭಾರೀ ಸದ್ದು ಮಾಡುತ್ತಿದೆ.



ತೆಲಂಗಾಣದ ಮೇದಕ್ನ ನಿವಾಸಿಯಾದ ರೈತ ಬುಸ್ಸಾ ಕೃಷ್ಣರಾಜು ಮೃತ ದುರ್ದೈವಿ. ಈತ ಟ್ರಂಪ್ಗೆ ಕೊರೋನಾ ಸೋಂಕು ತಗುಲಿದ ನಂತರ ಆಘಾತಕ್ಕೊಳಗಾಗಿದ್ದ. ಅವರಿಗಾಗಿ ಮೌನ ವ್ರತ, ಪೂಜೆಯೊಂದಿಗೆ ಉಪವಾಸ ಸಹ ಆರಂಭಿಸಿದ್ದರು. ಇದೇ ಕಾರಣಕ್ಕೆ ಅವರಿಗೆ ಹೃದಯಾಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಈ ವ್ಯಕ್ತಿ ಹಿಂದೊಮ್ಮೆ ಆರು ಅಡಿ ಎತ್ತರದ ಡೋನಾಲ್ಡ್ ಟ್ರಂಪ್ ಪ್ರತಿಮೆ ಸ್ಥಾಪಿಸಿ ನಿತ್ಯ ಪೂಜೆ ಮಾಡುವುದಾಗಿ ಹೇಳಿ ಗಮನಸೆಳೆದಿದ್ದರು. ಟ್ರಂಪ್ ಅಪ್ಪಟ ಭಕ್ತ, ಅಭಿಮಾನಿಯಾಗಿದ್ದ ರಾಜು, ಕಳೆದ ನಾಲ್ಕು ದಿನಗಳಿಂದ ಯಾರೊಂದಿಗೂ ಮಾತನಾಡದೇ, ಆಹಾರ ಸೇವಿಸದೆ ಪ್ರಾರ್ಥನೆಯಲ್ಲಿ ನಿರತರಾಗಿದ್ದರು. ಭಾನುವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
A farmer from Telangana Bussu Krishna who "spent sleepless nights, starving and praying" for US President Donald Trump's recovery from Coronavirus died of cardiac arrest on Sunday.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am