ಬ್ರೇಕಿಂಗ್ ನ್ಯೂಸ್
03-11-22 09:52 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.3 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಕಾಲಿಗೆ ಗುಂಡು ತಗಲಿರುವ ಅವರು ಅಪಾಯದಿಂದ ಪಾರಾಗಿದ್ದಾರೆ.
ವಾಜಿರಾಬಾದ್ ನಲ್ಲಿ ತಮ್ಮ ತೆಹ್ರೀಕ್ ಇ ಪಾಕಿಸ್ತಾನ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿ 15 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.


ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಎರಡೂ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗುಂಡಿನ ದಾಳಿ ಬಳಿಕ ಇಮ್ರಾನ್ ಅವರು ತಮ್ಮ ಆಪ್ತರೊಂದಿಗೆ ಪ್ರತಿಕ್ರಿಯಿಸಿದ್ದು, ಅವರು ನನ್ನನ್ನು ಕೊಲ್ಲಲು ಬಯಸಿದ್ದರು. ಆದರೆ ನನ್ನನ್ನು ಅಲ್ಲಾ ರಕ್ಷಣೆ ಮಾಡ್ತಾನೆ ಅಂತ ಅವರಿಗೆ ಗೊತ್ತಿರಲಿಲ್ಲ. ಅಲ್ಲಾ ನನಗೆ ಪುನರ್ಜನ್ಮ ನೀಡಿದ್ದಾರೆ. ನಾನು ಮತ್ತೆ ಬರುತ್ತೇನೆ, ವಿರೋಧಿಗಳನ್ನು ಸದೆಬಡಿಯುತ್ತೇನೆ, ತಿರುಗಿ ಬೀಳುತ್ತೇನೆ ಎಂದಿದ್ದಾರೆ. ಇಮ್ರಾನ್ ಮೇಲಿನ ದಾಳಿ ಘಟನೆಯನ್ನು ಪಾಕ್ ಅಧ್ಯಕ್ಷ ಶೆಹಬಾದ್ ಷರೀಫ್ ಖಂಡಿಸಿದ್ದಾರೆ.
Imran Khan, the former prime minister of Pakistan, has sustained a bullet injury in his leg after a gunman opened fire at a rally in Wazirabad, in the country’s east.The former cricket star, who was leading a protest march demanding snap elections, was out of danger and taken to a hospital in Lahore for treatment, Azhar Mashwani, an official with Khan’s Pakistan Tehreek-e-Insaf (PTI) party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm