ಬ್ರೇಕಿಂಗ್ ನ್ಯೂಸ್
03-11-22 09:52 pm HK News Desk ದೇಶ - ವಿದೇಶ
ಇಸ್ಲಮಾಬಾದ್, ನ.3 : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಕಾಲಿಗೆ ಗುಂಡು ತಗಲಿರುವ ಅವರು ಅಪಾಯದಿಂದ ಪಾರಾಗಿದ್ದಾರೆ.
ವಾಜಿರಾಬಾದ್ ನಲ್ಲಿ ತಮ್ಮ ತೆಹ್ರೀಕ್ ಇ ಪಾಕಿಸ್ತಾನ್ ಪಕ್ಷದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿ ಘಟನೆಯಲ್ಲಿ ಇಮ್ರಾನ್ ಖಾನ್ ಸೇರಿ 15 ಜನರು ಗಾಯಗೊಂಡಿದ್ದಾರೆ. ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.


ವಜೀರಾಬಾದ್ನ ಅಲ್ಲಾ ಹೋ ಚೌಕ್ ಬಳಿ ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಅವ್ರ ಕಂಟೈನರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಇಮ್ರಾನ್ ಖಾನ್ ಅವರ ಎರಡೂ ಕಾಲಿಗೆ ಗುಂಡು ತಗುಲಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.


ಗುಂಡಿನ ದಾಳಿ ಬಳಿಕ ಇಮ್ರಾನ್ ಅವರು ತಮ್ಮ ಆಪ್ತರೊಂದಿಗೆ ಪ್ರತಿಕ್ರಿಯಿಸಿದ್ದು, ಅವರು ನನ್ನನ್ನು ಕೊಲ್ಲಲು ಬಯಸಿದ್ದರು. ಆದರೆ ನನ್ನನ್ನು ಅಲ್ಲಾ ರಕ್ಷಣೆ ಮಾಡ್ತಾನೆ ಅಂತ ಅವರಿಗೆ ಗೊತ್ತಿರಲಿಲ್ಲ. ಅಲ್ಲಾ ನನಗೆ ಪುನರ್ಜನ್ಮ ನೀಡಿದ್ದಾರೆ. ನಾನು ಮತ್ತೆ ಬರುತ್ತೇನೆ, ವಿರೋಧಿಗಳನ್ನು ಸದೆಬಡಿಯುತ್ತೇನೆ, ತಿರುಗಿ ಬೀಳುತ್ತೇನೆ ಎಂದಿದ್ದಾರೆ. ಇಮ್ರಾನ್ ಮೇಲಿನ ದಾಳಿ ಘಟನೆಯನ್ನು ಪಾಕ್ ಅಧ್ಯಕ್ಷ ಶೆಹಬಾದ್ ಷರೀಫ್ ಖಂಡಿಸಿದ್ದಾರೆ.
Imran Khan, the former prime minister of Pakistan, has sustained a bullet injury in his leg after a gunman opened fire at a rally in Wazirabad, in the country’s east.The former cricket star, who was leading a protest march demanding snap elections, was out of danger and taken to a hospital in Lahore for treatment, Azhar Mashwani, an official with Khan’s Pakistan Tehreek-e-Insaf (PTI) party.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm