ಬ್ರೇಕಿಂಗ್ ನ್ಯೂಸ್
12-10-20 05:25 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಚೋಬರ್ 12 : ಭಾರತೀಯ ಜನತಾ ಪಕ್ಷದ ಸಂಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯಾ ರಾಜೇ ಸಿಂಧಿಯಾ ಸ್ಮರಣಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿಯವರು 100 ರೂಪಾಯಿ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದ್ದಾರೆ.
ಗ್ವಾಲಿಯರ್ ನ ರಾಜಮಾತೆ ಎಂದು ಕರೆಸಿಕೊಂಡಿದ್ದ ವಿಜಯ ರಾಜೇ ಸಿಂಧಿಯಾ ಅವರ ಜನ್ಮ ದಿನಾಚರಣೆ ಸ್ಮರಣಾರ್ಥ 100 ರೂಪಾಯಿ ನಾಣ್ಯವನ್ನು ಕೇಂದ್ರ ಸರ್ಕಾರವು ಬಿಡುಗಡೆಗೊಳಿಸಿದೆ. ಸೋಮವಾರ ನಾಣ್ಯ ಬಿಡುಗಡೆಗೊಳಿಸಿದ ಪ್ರಧಾನಿ ಮೋದಿ ರಾಜಮಾತೆಯವರ ಸೇವೆಯನ್ನು ಸ್ಮರಿಸಿಕೊಂಡರು.

ರಾಜಮಾತೆಯವರು ಬಡವರ ಆಕಾಂಕ್ಷೆಗಳಿಗೆ ಸ್ಪಂದಿಸುತ್ತಾ ನಿರಂತರ ಸಂಪರ್ಕದಲ್ಲಿ ಇರುತ್ತಿದ್ದರು. ಜನಸೇವೆಗಾಗಿ ತಮ್ಮ ಇಡೀ ಬದುಕನ್ನೇ ಮೀಸಲು ಇರಿಸಿದ್ದರು. ಕಳೆದ ಒಂದು ಶತಮಾನದಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವಿಜಯಾ ರಾಜೆ ಸಿಂಧಿಯಾ ಅವರ ಮಾರ್ಗದರ್ಶನವೂ ಸಾಕಷ್ಟಿದೆ ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡರು.
ಸಿಂಧಿಯಾ ಅವರು ದೇಶದ ಭವಿಷ್ಯಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು. ಭವಿಷ್ಯದ ಪೀಳಿಗೆಗೆ ಅನುಕೂಲಕ್ಕಾಗಿ ನಿರಂತರವಾಗಿ ಹೋರಾಟ ನಡೆಸಿದ ಅವರು, ತಮ್ಮ ಸಂತೋಷವನ್ನು ತ್ಯಜಿಸಿದ್ದರು. ಅವರ ಬದುಕಿನ ಶೈಲಿಯು ರಾಷ್ಟ್ರದ ಮೇಲಿನ ಪ್ರೀತಿ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುವ ಮನೋಧರ್ಮವನ್ನು ಹೇಗೆ ಬೆಳೆಸಿಕೊಳ್ಳಬೇಕು ಎನ್ನುವುದಕ್ಕೆ ನಿದರ್ಶನ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.
Prime Minister Narendra Modi today released a memorial 100 rupee coin in the honour of Vijaya Raje Scindia. One of the founder members of BJP, Vijaya Raje Scindia is also popularly known as the Rajmata of Gwalior.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm