ಬ್ರೇಕಿಂಗ್ ನ್ಯೂಸ್
12-10-20 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ದೇಶದ ಗಡಿ ರಕ್ಷಣೆ ಹಾಗೂ ಸೇನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 7 ರಾಜ್ಯ ಪ್ರದೇಶಕ್ಕೆ ಸೇನಾ ಸಾರಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಾರ್ಡರ್ ರೋಡ್ಸ್ ಆರ್ಗನೈಷೇಶನ್) ನಿರ್ಮಿಸಿದ 44 ಸೇತುವೆಗಳನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 44 ಸೇತುವೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.
ಕೋವಿಡ್ 19 ಸೋಂಕಿನಿಂದಾಗಿ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿರುವ ಸಮಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಉಭಯ ದೇಶಗಳ ಜತೆ ಹಂಚಿಕೊಂಡಿರುವ ಏಳು ಸಾವಿರ ಕಿಲೋ ಮೀಟರ್ ಗಳಷ್ಟು ಉದ್ದದ ಗಡಿ ಪ್ರದೇಶದಲ್ಲಿ ವಿವಾದ ಹುಟ್ಟುಹಾಕಿರುವುದಾಗಿ ಕಿಡಿಕಾರಿದರು.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ರಾಜ್ಯಗಳ ಪ್ರದೇಶದಿಂದ ಸೇನಾ ಹಾಗೂ ನಾಗರಿಕ ಸಾರಿಗೆಗೆ ಅನುಕೂಲವಾಗುವ ನೆಲೆಯಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ವರ್ಷವಿಡೀ ಸಾರಿಗೆ ವ್ಯವಸ್ಥೆ ಲಭ್ಯವಿಲ್ಲದ ಪ್ರದೇಶದಲ್ಲಿ ನಮ್ಮ ಯೋಧರನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಕೋವಿಡ್ 19 ಸೋಂಕು ಹಾಗೂ ಗಡಿಯಲ್ಲಿ ಸಂಘರ್ಷದ ಸಮಸ್ಯೆಯನ್ನು ಎದುರಿಸುತ್ತಿದ್ದರು ಕೂಡಾ ಭಾರತ ದೃಢಸಂಕಲ್ಪದ ಪ್ರತಿಕ್ರಿಯೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಮೂಲಭೂತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.
As many as 44 bridges constructed in border areas of Ladakh, Arunachal Pradesh, Sikkim, Himachal Pradesh, Uttarakhand, Punjab and Jammu and Kashmir were dedicated to the nation by Defence Minister Rajnath Singh on Monday.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 06:46 pm
Mangalore Correspondent
Mangalore gun misfire, congress, chittaranjan...
04-02-25 07:47 pm
U T Khader, Mangalore: ವಿಧಾನಸೌಧಕ್ಕೆ ನಾಯಿ ಕಾಟ...
03-02-25 07:38 pm
Mangalore coast Gaurd, NMPT: ತಿಳಿನೀಲ ಸಮುದ್ರದಲ...
02-02-25 09:49 pm
Kotekar Bank Robbery, Shashi Tevar, update: ಬ...
02-02-25 05:02 pm
05-02-25 04:29 pm
Bangalore Correspondent
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm
Attack on Bus, Hassan, Crime: ಬೆಂಗಳೂರಿನಿಂದ ಮಂ...
31-01-25 10:22 am