ಬ್ರೇಕಿಂಗ್ ನ್ಯೂಸ್
12-10-20 05:51 pm Headline Karnataka News Network ದೇಶ - ವಿದೇಶ
ನವದೆಹಲಿ, ಅಕ್ಟೋಬರ್ 12: ದೇಶದ ಗಡಿ ರಕ್ಷಣೆ ಹಾಗೂ ಸೇನೆಗೆ ಹೆಚ್ಚಿನ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಇದೀಗ 7 ರಾಜ್ಯ ಪ್ರದೇಶಕ್ಕೆ ಸೇನಾ ಸಾರಿಗೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿ ರಸ್ತೆಗಳ ಸಂಸ್ಥೆ(ಬಾರ್ಡರ್ ರೋಡ್ಸ್ ಆರ್ಗನೈಷೇಶನ್) ನಿರ್ಮಿಸಿದ 44 ಸೇತುವೆಗಳನ್ನು ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ 44 ಸೇತುವೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ಚೀನಾ ಮತ್ತು ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದರು.


ಕೋವಿಡ್ 19 ಸೋಂಕಿನಿಂದಾಗಿ ದೇಶದಲ್ಲಿ ಹಲವಾರು ಸಮಸ್ಯೆಗಳು ತಲೆದೋರಿರುವ ಸಮಯದಲ್ಲಿ ಪಾಕಿಸ್ತಾನ ಮತ್ತು ಚೀನಾ ಉಭಯ ದೇಶಗಳ ಜತೆ ಹಂಚಿಕೊಂಡಿರುವ ಏಳು ಸಾವಿರ ಕಿಲೋ ಮೀಟರ್ ಗಳಷ್ಟು ಉದ್ದದ ಗಡಿ ಪ್ರದೇಶದಲ್ಲಿ ವಿವಾದ ಹುಟ್ಟುಹಾಕಿರುವುದಾಗಿ ಕಿಡಿಕಾರಿದರು.
ಪಶ್ಚಿಮ, ಉತ್ತರ ಹಾಗೂ ಈಶಾನ್ಯ ರಾಜ್ಯಗಳ ಪ್ರದೇಶದಿಂದ ಸೇನಾ ಹಾಗೂ ನಾಗರಿಕ ಸಾರಿಗೆಗೆ ಅನುಕೂಲವಾಗುವ ನೆಲೆಯಲ್ಲಿ ಈ ಸೇತುವೆಗಳನ್ನು ನಿರ್ಮಿಸಲಾಗಿದೆ. ವರ್ಷವಿಡೀ ಸಾರಿಗೆ ವ್ಯವಸ್ಥೆ ಲಭ್ಯವಿಲ್ಲದ ಪ್ರದೇಶದಲ್ಲಿ ನಮ್ಮ ಯೋಧರನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಲಾಗಿದೆ ಎಂದು ಸಿಂಗ್ ಹೇಳಿದರು.
ಕೋವಿಡ್ 19 ಸೋಂಕು ಹಾಗೂ ಗಡಿಯಲ್ಲಿ ಸಂಘರ್ಷದ ಸಮಸ್ಯೆಯನ್ನು ಎದುರಿಸುತ್ತಿದ್ದರು ಕೂಡಾ ಭಾರತ ದೃಢಸಂಕಲ್ಪದ ಪ್ರತಿಕ್ರಿಯೆಯನ್ನು ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ಮೂಲಭೂತ ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಎಂದು ತಿಳಿಸಿದರು.
As many as 44 bridges constructed in border areas of Ladakh, Arunachal Pradesh, Sikkim, Himachal Pradesh, Uttarakhand, Punjab and Jammu and Kashmir were dedicated to the nation by Defence Minister Rajnath Singh on Monday.
09-12-25 08:56 pm
Bangalore Correspondent
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
DK Shivakumar, Yathindras: ಡಿಸಿಎಂ ಡಿಕೆಶಿ ತಮಗೊ...
08-12-25 06:58 pm
ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಕೆಎಸ್ ಸಿಎ ನೂತನ...
08-12-25 11:26 am
09-12-25 11:03 pm
HK News Desk
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
09-12-25 07:30 pm
HK News Desk
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
ಭಗವದ್ಗೀತೆ ಮತ್ತು ಮಹಿಳೆ ಬಗ್ಗೆ ಅವಹೇಳನ ಪೋಸ್ಟ್ ; ವ...
08-12-25 10:11 pm
Mangalore, Puttur, Mahesh Shetty Timarodi: ಪ್...
08-12-25 04:52 pm
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm