ಬ್ರೇಕಿಂಗ್ ನ್ಯೂಸ್
08-11-22 05:43 pm HK News Desk ದೇಶ - ವಿದೇಶ
ಜೈಪುರ, ನ.8 : ಪ್ರೇಮ ಕುರುಡು, ಕಾಮಕ್ಕೆ ಕಣ್ಣಿಲ್ಲ ಎನ್ನುತ್ತಾರೆ. ಈ ಮಾತಿಗೆ ಪೂರಕ ಎನ್ನುವಂತೆ ರಾಜಸ್ಥಾನದ ಶಾಲಾ ಶಿಕ್ಷಕಿಯೊಬ್ಬರು ತನ್ನ ವಿದ್ಯಾರ್ಥಿನಿಯನ್ನೇ ಮದುವೆಯಾಗಲು ಲಿಂಗವನ್ನೇ ಬದಲಿಸಿಕೊಂಡ ಅಪರೂಪದ ವಿದ್ಯಮಾನ ನಡೆದಿದೆ.
ರಾಜಸ್ಥಾನದ ಭರತ್ ಪುರ್ ಶಾಲೆಯ ದೈಹಿಕ ಶಿಕ್ಷಕಿ ಮೀರಾ ಎಂಬಾಕೆ ತನ್ನ ವಿದ್ಯಾರ್ಥಿ ಕಲ್ಪನಾ ಫೌಜ್ ದಾರ್ ಎಂಬವಳ ಜೊತೆಗೆ ಪ್ರೇಮಾಂಕುರ ಆಗಿದೆ. ಹೀಗೆ ಮುಂದುವರಿದ ಪ್ರೇಮ ಪುರಾಣ ಇದೀಗ ಆಕೆಯನ್ನೆ ವಿವಾಹವಾಗಲು ಮಹಿಳಾ ಶಿಕ್ಷಕಿಯಾಗಿದ್ದ ಮೀರಾ ಆಪರೇಶನ್ ಮೂಲಕ ಗಂಡಾಗಿದ್ದು ತನ್ನ ಲಿಂಗವನ್ನೇ ಬದಲಿಸಿಕೊಂಡಿದ್ದಾಳೆ.


ನಮ್ಮದು ನಿಜವಾದ ಪ್ರೀತಿ, ಅದಕ್ಕಾಗಿಯೇ ನಾನು ಲಿಂಗ ಬದಲಾವಣೆ ಮಾಡಿಕೊಂಡಿದ್ದೇನೆ ಎಂದು ಹೇಳಿರುವ ಮೀರಾ, ತನ್ನ ಹೆಸರನ್ನು ಆರವ್ ಕುಂತಲ್ ಎಂದು ಬದಲಿಸಿಕೊಂಡಿದ್ದಾಳೆ. ಕಲ್ಪನಾ ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದು ಜನವರಿಯಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಟೂರ್ನಮೆಂಟ್ ನಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾಳೆ.

ತರಬೇತಿ ವೇಳೆ ಕಲ್ಪನಾಳ ಬಗ್ಗೆ ಆಕರ್ಷಿತನಾಗಿದ್ದೆ. ನಿಧಾನಕ್ಕೆ ಪ್ರೀತಿಸತೊಡಗಿದ್ದೆ. ಆದರೆ ಕಲ್ಪನಾ ಯಾವಾಗಲೂ ನಾನು(ಮೀರಾ) ಹುಡುಗನಾಗಬೇಕು ಎಂದು ಬಯಸುತ್ತಿದ್ದಳು. ನಾನು ಹುಟ್ಟಿನಿಂದಲೇ ಹೆಣ್ಣಾಗಿದ್ದೆ, ಆದರೂ ನಾನು ಹುಡುಗ ಎನ್ನುವ ರೀತಿ ಆಲೋಚಿಸುತ್ತಿದ್ದೆ. ಕೊನೆಗೆ ಸರ್ಜರಿ ಮೂಲಕ ಲಿಂಗ ಪರಿವರ್ತನೆಗೆ ಮುಂದಾಗಿದ್ದು, 2019ರ ಡಿಸೆಂಬರ್ ನಲ್ಲಿ ಮೊದಲ ಸರ್ಜರಿ ಮಾಡಿಸಿಕೊಂಡಿದ್ದೆ ಎಂದು ಆರವ್ ತಿಳಿಸಿದ್ದಾರೆ.
A schoolteacher in Rajasthan changed her gender and married one of her students on Sunday.Meera, a physical education teacher at Bharatpur, fell in love with Kalpana Fouzdar and went through a sex change operation to marry her."Everything is fair in love and that is why I changed my gender," Meera, who is now Aarav Kuntal, told reporters.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm