ಬ್ರೇಕಿಂಗ್ ನ್ಯೂಸ್
08-11-22 05:43 pm HK News Desk ದೇಶ - ವಿದೇಶ
ಜೈಪುರ, ನ.8 : ಪ್ರೇಮ ಕುರುಡು, ಕಾಮಕ್ಕೆ ಕಣ್ಣಿಲ್ಲ ಎನ್ನುತ್ತಾರೆ. ಈ ಮಾತಿಗೆ ಪೂರಕ ಎನ್ನುವಂತೆ ರಾಜಸ್ಥಾನದ ಶಾಲಾ ಶಿಕ್ಷಕಿಯೊಬ್ಬರು ತನ್ನ ವಿದ್ಯಾರ್ಥಿನಿಯನ್ನೇ ಮದುವೆಯಾಗಲು ಲಿಂಗವನ್ನೇ ಬದಲಿಸಿಕೊಂಡ ಅಪರೂಪದ ವಿದ್ಯಮಾನ ನಡೆದಿದೆ.
ರಾಜಸ್ಥಾನದ ಭರತ್ ಪುರ್ ಶಾಲೆಯ ದೈಹಿಕ ಶಿಕ್ಷಕಿ ಮೀರಾ ಎಂಬಾಕೆ ತನ್ನ ವಿದ್ಯಾರ್ಥಿ ಕಲ್ಪನಾ ಫೌಜ್ ದಾರ್ ಎಂಬವಳ ಜೊತೆಗೆ ಪ್ರೇಮಾಂಕುರ ಆಗಿದೆ. ಹೀಗೆ ಮುಂದುವರಿದ ಪ್ರೇಮ ಪುರಾಣ ಇದೀಗ ಆಕೆಯನ್ನೆ ವಿವಾಹವಾಗಲು ಮಹಿಳಾ ಶಿಕ್ಷಕಿಯಾಗಿದ್ದ ಮೀರಾ ಆಪರೇಶನ್ ಮೂಲಕ ಗಂಡಾಗಿದ್ದು ತನ್ನ ಲಿಂಗವನ್ನೇ ಬದಲಿಸಿಕೊಂಡಿದ್ದಾಳೆ.


ನಮ್ಮದು ನಿಜವಾದ ಪ್ರೀತಿ, ಅದಕ್ಕಾಗಿಯೇ ನಾನು ಲಿಂಗ ಬದಲಾವಣೆ ಮಾಡಿಕೊಂಡಿದ್ದೇನೆ ಎಂದು ಹೇಳಿರುವ ಮೀರಾ, ತನ್ನ ಹೆಸರನ್ನು ಆರವ್ ಕುಂತಲ್ ಎಂದು ಬದಲಿಸಿಕೊಂಡಿದ್ದಾಳೆ. ಕಲ್ಪನಾ ರಾಜ್ಯ ಮಟ್ಟದ ಕಬಡ್ಡಿ ಆಟಗಾರ್ತಿಯಾಗಿದ್ದು ಜನವರಿಯಲ್ಲಿ ದುಬೈನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕಬಡ್ಡಿ ಟೂರ್ನಮೆಂಟ್ ನಲ್ಲಿ ಪಾಲ್ಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾಳೆ.

ತರಬೇತಿ ವೇಳೆ ಕಲ್ಪನಾಳ ಬಗ್ಗೆ ಆಕರ್ಷಿತನಾಗಿದ್ದೆ. ನಿಧಾನಕ್ಕೆ ಪ್ರೀತಿಸತೊಡಗಿದ್ದೆ. ಆದರೆ ಕಲ್ಪನಾ ಯಾವಾಗಲೂ ನಾನು(ಮೀರಾ) ಹುಡುಗನಾಗಬೇಕು ಎಂದು ಬಯಸುತ್ತಿದ್ದಳು. ನಾನು ಹುಟ್ಟಿನಿಂದಲೇ ಹೆಣ್ಣಾಗಿದ್ದೆ, ಆದರೂ ನಾನು ಹುಡುಗ ಎನ್ನುವ ರೀತಿ ಆಲೋಚಿಸುತ್ತಿದ್ದೆ. ಕೊನೆಗೆ ಸರ್ಜರಿ ಮೂಲಕ ಲಿಂಗ ಪರಿವರ್ತನೆಗೆ ಮುಂದಾಗಿದ್ದು, 2019ರ ಡಿಸೆಂಬರ್ ನಲ್ಲಿ ಮೊದಲ ಸರ್ಜರಿ ಮಾಡಿಸಿಕೊಂಡಿದ್ದೆ ಎಂದು ಆರವ್ ತಿಳಿಸಿದ್ದಾರೆ.
A schoolteacher in Rajasthan changed her gender and married one of her students on Sunday.Meera, a physical education teacher at Bharatpur, fell in love with Kalpana Fouzdar and went through a sex change operation to marry her."Everything is fair in love and that is why I changed my gender," Meera, who is now Aarav Kuntal, told reporters.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm