ಬ್ರೇಕಿಂಗ್ ನ್ಯೂಸ್
08-11-22 08:39 pm HK News Desk ದೇಶ - ವಿದೇಶ
ಅಹ್ಮದಾಬಾದ್, ನ.8 : ಸೆಮಿ ಹೈಸ್ಪೀಡ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ 54 ವರ್ಷದ ಮಹಿಳೆ ಸಾವನ್ನಪ್ಪಿದ ಘಟನೆ ಗುಜರಾತಿನಲ್ಲಿ ನಡೆದಿದೆ. ಮಂಗಳವಾರ ಆನಂದ್ ರೈಲು ನಿಲ್ದಾಣದ ಬಳಿ ಮುಂಬೈಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಮೃತ ಮಹಿಳೆಯನ್ನು ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್ ಎಂದು ಗುರುತಿಸಲಾಗಿದ್ದು, ಸಂಜೆ 4.37 ಕ್ಕೆ ಹಳಿ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಹಮದಾಬಾದ್ ನಿವಾಸಿ ಬೀಟ್ರಿಸ್ ಆರ್ಚಿಬಾಲ್ಡ್ ಪೀಟರ್, ಆನಂದ್ನಲ್ಲಿರುವ ಸಂಬಂಧಿಕರನ್ನು ಭೇಟಿಯಾಗಲು ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ರೈಲು ಗಾಂಧಿನಗರ ರಾಜಧಾನಿ ನಿಲ್ದಾಣದಿಂದ ಮುಂಬೈ ಸೆಂಟ್ರಲ್ಗೆ ತೆರಳುತ್ತಿತ್ತು. ಆನಂದ್ನಲ್ಲಿ ಅದಕ್ಕೆ ನಿಲುಗಡೆ ಇಲ್ಲ. ಅಪಘಾತದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 30 ರಂದು ವಂದೇ ಭಾರತ್ ರೈಲು ಸಂಚಾರಕ್ಕೆ ಚಾಲನೆ ನೀಡಿದ್ದರು. ಕಳೆದ ಒಂದು ತಿಂಗಳಲ್ಲಿ ಇದೇ ರೈಲಿಗೆ ಸಿಲುಕಿ ದನ, ಎಮ್ಮೆ ಸಾವನ್ನಪ್ಪಿದ ಘಟನೆಗಳು ಮೂರು ಬಾರಿ ನಡೆದಿವೆ.
A 54-year-old woman died after she was hit by semi high-speed Vande Bharat Express train in Gujarat on Tuesday afternoon.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm