ಬ್ರೇಕಿಂಗ್ ನ್ಯೂಸ್
10-11-22 11:43 am HK News Desk ದೇಶ - ವಿದೇಶ
ನವದೆಹಲಿ, ನ.10 : ಮುಸ್ಲಿಂ ಅಥವಾ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡ ದಲಿತರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡವಿಟ್ ಸಲ್ಲಿಸಿದೆ.
ಮತಾಂತರಿತ ದಲಿತರಿಗೂ ಎಸ್ಸಿ- ಎಸ್ಟಿ ಮೀಸಲಾತಿಯ ಸೌಲಭ್ಯ ಸಿಗಬೇಕೆಂದು ಸುಪ್ರೀಂ ಕೋರ್ಟಿಗೆ ಸಲ್ಲಿಕೆಯಾಗಿದ್ದ ಅರ್ಜಿಗಳ ಬಗ್ಗೆ ವಿಚಾರಣೆ ನಡೆದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇಲಿನಂತೆ ಅಭಿಪ್ರಾಯ ಪಟ್ಟಿದೆ.
ದಲಿತ ಕ್ರಿಶ್ಚಿಯನ್ನರು ಅಥವಾ ಮುಸ್ಲಿಮರು ದಲಿತ ಹಿಂದೂಗಳಂತೆ ಅದೇ ದಮನಕಾರಿ ವಾತಾವರಣವನ್ನು ಅನುಭವಿಸಿದ್ದಾರೆ ಎಂದು ಸೂಚಿಸಲು ಯಾವುದೇ ಅಧಿಕೃತ ದತ್ತಾಂಶಗಳಿಲ್ಲ. ಆದ್ದರಿಂದ ಪರಿಶಿಷ್ಟ ಜಾತಿಗಳಿಗೆ ಅರ್ಹವಾದ ಪ್ರಯೋಜನಗಳನ್ನು ಮತಾಂತರಗೊಂಡವರು ಪಡೆಯುವುದಕ್ಕೆ ನಿರ್ದಿಷ್ಟ ಕಾರಣಗಳಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.
ಇಸ್ಲಾಂ ಮತ್ತು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವ ದಲಿತ ಸಮುದಾಯಗಳ ಜನರಿಗೆ ಮೀಸಲಾತಿ ಮತ್ತು ಇತರ ಪ್ರಯೋಜನಗಳನ್ನು ವಿಸ್ತರಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಅಫಿಡವಿಟ್ ಸಲ್ಲಿಸಲಾಗಿದೆ.
ಇದಲ್ಲದೆ, ಹಿಂದೂ, ಬೌದ್ಧ ಅಥವಾ ಸಿಖ್ ಧರ್ಮಕ್ಕೆ ಸೇರಿದ ಸಮುದಾಯಗಳಿಗೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಒದಗಿಸುವ 1950 ರ ಸಂವಿಧಾನ (ಪರಿಶಿಷ್ಟ ಜಾತಿಗಳು) ಆದೇಶವು ಅಸಾಂವಿಧಾನಿಕವಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟಿಗೆ ಸಲ್ಲಿಸಿದೆ.
The Central government has told the Supreme Court that there is no authentic data to suggest that Dalit Christians or Muslims have suffered the same oppressive environment like Dalit Hindus and, hence, cannot claim benefits which Scheduled Castes are entitled to [CPIL vs Union of India].Therefore, the Constitution (Scheduled Castes) Order of 1950, which provides for Scheduled Caste status to only communities belonging to Hindu, Buddhist or Sikh religion is not unconstitutional, the Centre submitted before the apex court.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm