ಬ್ರೇಕಿಂಗ್ ನ್ಯೂಸ್
10-11-22 05:23 pm HK News Desk ದೇಶ - ವಿದೇಶ
ಮಾಲೆ (ಮಾಲ್ಡೀವ್ಸ್), 10 : ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಎಂಟು ಮಂದಿ ಭಾರತೀಯರು ಸೇರಿ 10 ಮಂದಿ ಮೃತಪಟ್ಟಿದ್ದಾರೆ.
ತಳ ಅಂತಸ್ತಿನಲ್ಲಿ ಗ್ಯಾರೇಜ್ ಹೊಂದಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲ ಮಹಡಿಯಲ್ಲಿದ್ದ ಗ್ಯಾರೇಜ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಮೊದಲನೇ ಮಹಡಿಯಲ್ಲಿ ಕಾರ್ಮಿಕರಿದ್ದರು. 28ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ.




ಮೃತ ಹತ್ತು ಮಂದಿಯಲ್ಲಿ 8 ಮಂದಿ ಭಾರತೀಯ ಪ್ರಜೆಗಳು, ಒಬ್ಬರು ಬಾಂಗ್ಲಾದೇಶದವರಾಗಿದ್ದು, ಇನ್ನೊಬ್ಬರು ಎಲ್ಲಿಯವರೆಂದು ತಿಳಿದು ಬಂದಿಲ್ಲ. ಎರಡೂವರೆ ಲಕ್ಷ ಜನಸಂಖ್ಯೆ ಇರುವ ಮಾಲೆಯಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದ ಜನರೇ ಹೆಚ್ಚಿದ್ದಾರೆ. ಕಾರ್ಮಿಕರು ತಂಗಿದ್ದ ಕಟ್ಟಡಕ್ಕೆ ಬೆಂಕಿ ಹರಡಿ ಸಜೀವ ದಹನವಾಗಿದ್ದಾರೆ.
At least nine Indians were killed and several others injured after a fire swept through a building where foreign workers were lodged in the Maldives capital Male on Thursday, AFP reported.A total of 10 bodies were recovered from the upper floor of a building destroyed in the fire. The fire originated from a ground-floor vehicle repair garage, the report said.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
22-02-26 06:19 pm
HK News Desk
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
22-02-26 06:55 pm
Mangalore Correspondent
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
22-02-26 10:43 pm
Mangalore Correspondent
ಜಮ್ಮು ಕಾಶ್ಮೀರದಲ್ಲಿ ಸೇನಾ ಕಾರ್ಯಾಚರಣೆ ; ಜೈಶ್ ಕಮಾ...
22-02-26 10:00 pm
ಮದುವೆ ದಿನವೇ ಆಘಾತ ; ಹಸೆಮಣೆ ಏರಬೇಕಿದ್ದ ಇಬ್ಬರು ಸೋ...
22-02-26 09:32 pm
ಒಂದು ಕೋಟಿ ಕಾಮಗಾರಿಗೆ 11 ಲಕ್ಷ ಬೇಡಿಕೆ ; ಗುತ್ತಿಗೆ...
21-02-26 05:50 pm
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm