ಬ್ರೇಕಿಂಗ್ ನ್ಯೂಸ್
10-11-22 05:23 pm HK News Desk ದೇಶ - ವಿದೇಶ
ಮಾಲೆ (ಮಾಲ್ಡೀವ್ಸ್), 10 : ಮಾಲ್ಡೀವ್ಸ್ ರಾಜಧಾನಿ ಮಾಲೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಎಂಟು ಮಂದಿ ಭಾರತೀಯರು ಸೇರಿ 10 ಮಂದಿ ಮೃತಪಟ್ಟಿದ್ದಾರೆ.
ತಳ ಅಂತಸ್ತಿನಲ್ಲಿ ಗ್ಯಾರೇಜ್ ಹೊಂದಿದ್ದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ ನೆಲ ಮಹಡಿಯಲ್ಲಿದ್ದ ಗ್ಯಾರೇಜ್ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ಮೊದಲನೇ ಮಹಡಿಯಲ್ಲಿ ಕಾರ್ಮಿಕರಿದ್ದರು. 28ಕ್ಕೂ ಹೆಚ್ಚು ಜನರನ್ನು ಕಟ್ಟಡದಿಂದ ರಕ್ಷಿಸಿ ಸ್ಥಳಾಂತರಿಸಲಾಗಿದೆ.




ಮೃತ ಹತ್ತು ಮಂದಿಯಲ್ಲಿ 8 ಮಂದಿ ಭಾರತೀಯ ಪ್ರಜೆಗಳು, ಒಬ್ಬರು ಬಾಂಗ್ಲಾದೇಶದವರಾಗಿದ್ದು, ಇನ್ನೊಬ್ಬರು ಎಲ್ಲಿಯವರೆಂದು ತಿಳಿದು ಬಂದಿಲ್ಲ. ಎರಡೂವರೆ ಲಕ್ಷ ಜನಸಂಖ್ಯೆ ಇರುವ ಮಾಲೆಯಲ್ಲಿ ಬಾಂಗ್ಲಾದೇಶ, ಭಾರತ, ಪಾಕಿಸ್ತಾನ, ನೇಪಾಳ, ಶ್ರೀಲಂಕಾದ ಜನರೇ ಹೆಚ್ಚಿದ್ದಾರೆ. ಕಾರ್ಮಿಕರು ತಂಗಿದ್ದ ಕಟ್ಟಡಕ್ಕೆ ಬೆಂಕಿ ಹರಡಿ ಸಜೀವ ದಹನವಾಗಿದ್ದಾರೆ.
At least nine Indians were killed and several others injured after a fire swept through a building where foreign workers were lodged in the Maldives capital Male on Thursday, AFP reported.A total of 10 bodies were recovered from the upper floor of a building destroyed in the fire. The fire originated from a ground-floor vehicle repair garage, the report said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm