ಬ್ರೇಕಿಂಗ್ ನ್ಯೂಸ್
13-10-20 09:48 am Headline Karnataka News Network ದೇಶ - ವಿದೇಶ
ಶ್ರೀನಗರ, ಅಕ್ಟೋಬರ್. 13 : ಶ್ರೀನಗರದಲ್ಲಿ ಸೋಮವಾರ ಭದ್ರತಾಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಲಷ್ಕರೆ ತಯ್ಯಬ ಉಗ್ರಗಾಮಿ ಗುಂಪಿನ ಉನ್ನತ ಕಮಾಂಡರ್ ಹಾಗೂ ಆತನ ಸಹಚರ ಸಾವನ್ನಪ್ಪಿದ್ದ್ಜಾರೆ ಎಂದು ಜಮ್ಮುಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಸೋಮವಾರ ತಿಳಿಸಿದ್ದಾರೆ.
ಜಮ್ಮುವಿನ ಶ್ರೀನಗರದ ಬಾರ್ಜುಲ್ಲಾ-ರಾಮ್ಬಾಘ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಖಚಿತ ಮಾಹಿತಿ ಮೇರೆಗೆ ಸಿಆರ್ಪಿಎಫ್ ಯೋಧರ ಜೊತೆ ಜಮ್ಮು ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಭಾರತೀಯ ಸಿಆರ್ಪಿಎಫ್ ಯೋಧರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಜಮ್ಮು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
'ಎನ್ಕೌಂಟರ್ನಲ್ಲಿ ಎಲ್ಇಟಿ ಉಗ್ರ ಸಂಘಟನೆಯ ಪಾಕಿಸ್ತಾನ ಕಮಾಂಡರ್ ಸೈಫುಲ್ಲಾ ಹತ್ಯೆಗೀಡಾಗಿದ್ದು, ಈತ ನೌಗಾಮ್, ಚದೂರಾ ಮತ್ತು ಕಂಡಿಜಾಲ್ ಪ್ರದೇಶಗಳಲ್ಲಿ ಭದ್ರತಾಪಡೆಗಳ ಮೇಲೆ ಈಚೆಗೆ ನಡೆದಿದ್ದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದಾನೆ' ಎಂದು ಜಮ್ಮು-ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಹೇಳಿದ್ದಾರೆ.
ಕಳೆದ ಒಂದು ವರ್ಷದಲ್ಲಿ 75 ಉಗ್ರಗಾಮಿ ವಿರೋಧಿ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 180 ಮಂದಿ ಉಗ್ರರು ಮೃತಪಟ್ಟಿದ್ದಾರಂದು ಜಮ್ಮುಕಾಶ್ಮೀರ ಡಿಜಿಪಿ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am